News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized

ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

1424

ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?

ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ  ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ  ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.

ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ  ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ  ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.

ನಮ್ಮ ದೇಶದ  ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಿಚ್ಚಿ ಹಣ್ಣನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಜೂನ-ಜುಲೈ ತಿಂಗಳಲ್ಲಿ ಈ ಹಣ್ಣುಗಳು ವ್ಯಾಪಕವಾಗಿ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…