ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?
ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.
ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…