ಉಪಯುಕ್ತ ಮಾಹಿತಿ

ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

38827

ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ.

ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು.

ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು ನಿಗದಿ ಮಾಡಿದ್ದು, ಈ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.

ಈಗಾಗಲೇ ಈ ಶುಲ್ಕದ ಪಟ್ಟಿ ನಿಗದಿಯಾಗಿದ್ದು,ಮುಂಬರುವ ಶಾಲಾ ಮಕ್ಕಳ ಪ್ರವೇಶದ ವೇಳೆ ಈ ಕಾನೂನಿನ ಅನ್ವಯ ಶಾಲೆಯ ಸಮವಸ್ತ್ರ ಹಾಗೂ ಪುಸ್ತಕಗಳನ್ನು ಕೊಡುವುದು ಶಾಲಾ ಮಂಡಳಿಯ ಜವಾಬ್ದಾರಿಯೇ ಆಗಿರುತ್ತದೆ ಹಾಗೂ ಶಾಲಾ ಮಂಡಳಿಗಳು ಇದಕ್ಕಾಗಿ ಪೋಷಕರ ಹತ್ತಿರ ಹೆಚು ಶುಲ್ಕ ಪಡೆಯುವ ಹಾಗಿಲ್ಲ ಎಂದು ಹೇಳಿದ್ದಾರೆ.

ಆದೇಶದ ಪ್ರತಿಯಲ್ಲಿರುವಂತೆ ಖಾಸಗಿ ಶಾಲೆಗಳು ಪಡೆಯಬೇಕಾದ ಶುಲ್ಕಗಳ ವಿವರ…

ಎಲ್ಕೆಜಿ ಯುಕೆಜಿ ಶಾಲೆಗಳು ಪಡೆಯಬೇಕಾದ ವಾರ್ಷಿಕ ಶುಲ್ಕ..

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 11,500ರೂ ಪಡೆಯಬೇಕು.

ಜಿಲ್ಲಾ ವ್ಯಾಪ್ತಿ-5600ರೂ

ತಾಲ್ಲೂಕು ವ್ಯಾಪ್ತಿ -3750ರೂ

ಗ್ರಾಮೀಣ ಪ್ರದೇಶಗಳು-1872ರೂ

1 ರಿಂದ 5ನೇ ತರಗತಿ ಮತ್ತು 6 ರಿಂದ 8ನೇ ತರಗತಿ:-

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಗಳು : 6400ರಿಂದ 6800ರೂಗಳು

ಜಿಲ್ಲಾ ವ್ಯಾಪ್ತಿ-4600 ರಿಂದ 4900ರೂ

ತಾಲ್ಲೂಕು ವ್ಯಾಪ್ತಿ -2800 ರಿಂದ 3000ರೂ

ಗ್ರಾಮೀಣ ಪ್ರದೇಶಗಳು-1800 ರಿಂದ 2000ರೂ

ಪ್ರೌಡಶಾಲೆಗಳು

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 13,130ರೂ

ಜಿಲ್ಲಾ ವ್ಯಾಪ್ತಿ-600೦ರೂ

ತಾಲ್ಲೂಕು ವ್ಯಾಪ್ತಿ -5200ರೂ

ಗ್ರಾಮೀಣ ಪ್ರದೇಶಗಳು-4160ರೂ

ಪ್ರಿಯ ಓದುಗರೇ ಇದೊಂದು ಉಪಯುಕ್ತ ಮಾಹಿತಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಉಪಯುಕ್ತ ಮಾಹಿತಿ

    ಭಾರತೀಯರು ಉಪಾಹಾರಕ್ಕೆ ಬದಲಾಗಿ ಇವನ್ನು ಶೇ. 67 ರಷ್ಟು ಸೇವಿಸುತ್ತಾರೆ ತಿಳಿಯಲು ಈ ಲೇಖನ ಓದಿ….

    ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಸುದ್ದಿ

    ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಲು,ಡಿಲೀಟ್ ಮತ್ತು ತಿದ್ದುಪಡಿ ಮಾಡಲು ಅವಕಾಶ,ಇಲ್ಲಿದೆ ನೋಡಿ ಎಲ್ಲಾ ಮಾಹಿತಿ,.!

    18 ವರ್ಷಆಗಿರುವಯುವಕ-ಯುವತಿಯರೇ…  ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…