News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ರಾಜಕೀಯ

ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

146

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

 

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.


ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…