News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

153

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

 

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.


ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • inspirational

    ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!

    ವಿಶ್ವದ ಅತಿ ಎತ್ತರದಲ್ಲಿರುವ ರಾಷ್ಟ್ರೀಯ ಉದ್ಯಾನವನಗಳು ಪ್ರಕೃತಿಯ ಅದ್ಭುತಗಳನ್ನು ಅತ್ಯಂತ ವಿಭಿನ್ನ ರೀತಿಯಲ್ಲಿ ತೋರಿಸುತ್ತವೆ—ಹಿಮಪರ್ವತಗಳು, ಉನ್ನತ ಪರ್ವತಮಾಲೆಗಳು, ಅಪರೂಪದ ಜೀವಜಾಲ ಮತ್ತು ಕಡಿಮೆ ಆಮ್ಲಜನಕದ ಪರಿಸ್ಥಿತಿಗಳು ಇಲ್ಲಿ ಸಾಮಾನ್ಯ. ಇಲ್ಲಿ ಕೆಲವು ಪ್ರಸಿದ್ಧ ಎತ್ತರದ ರಾಷ್ಟ್ರೀಯ ಉದ್ಯಾನವನಗಳನ್ನು ನೋಡಿ: 1. Sagarmatha National Park (ನೇಪಾಳ) ಎತ್ತರ: ಸುಮಾರು 2,845 ಮೀಟರ್ ರಿಂದ 8,848 ಮೀಟರ್ (Mount Everest) ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನ ಯುನೆಸ್ಕೋ ವಿಶ್ವ ಪರಂಪರೆ ತಾಣ ಶೆರ್ಪಾ ಸಂಸ್ಕೃತಿ ಮತ್ತು ಹಿಮಾಲಯದ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…