ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಹಲವು ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿರುವ ವಿಧಾನ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. ಇದೀಗ ಮತ್ತೊಂದು ಪ್ರಶ್ನೆಯನ್ನು ಪ್ರಧಾನಿ ಮೋದಿ ಅವರಿಗೆ ಕೇಳಿದ್ದಾರೆ ಪ್ರಕಾಶ್ ರೈ.

‘ನನ್ನ ಪ್ರೀತಿಯ ಪ್ರಧಾನ ಮಂತ್ರಿಯವರೇ, ಗೆದ್ದಿದ್ದಕ್ಕೆ ಅಭಿನಂದನೆಗಳು. ಆದರೆ ಈ ಫಲಿತಾಂಶದಿಂದ ನೀವು ನಿಜವಾಗಿಯೂ ಸಂತೋಷವಾಗಿದ್ದೀರಾ? 150 ಪ್ಲಸ್ ಸೀಟು ಗೆಲ್ಲುತ್ತೀವಿ ಎಂದಿದ್ದಿರಲ್ಲವೇ. ಏನಾಯಿತು?

ಒಂದು ಕ್ಷಣ ಅವಲೋಕನ ಮಾಡಿಕೊಳ್ಳುವಿರೇ…
ಎ) ವಿಭಜಿಸುವ ರಾಜಕೀಯ ಕೆಲಸ ಮಾಡಲಿಲ್ಲ.
ಬಿ) ಪಾಕಿಸ್ತಾನ, ಧರ್ಮ, ಜಾತಿ, ಬೆದರಿಕೆಯೊಡ್ಡುವ ಸಂಘಟನೆಗಳಿಗೆ ಬೆಂಬಲ ನೀಡುವುದು, ವೈಯಕ್ತಿಕ ಜಿದ್ದು ಹೆಚ್ಚಿಸಿಕೊಳ್ಳಲು ಯತ್ನಿಸುವುದು, ಇವುಗಳೆಲ್ಲದಕ್ಕಿಂತಲೂ ದೊಡ್ಡ ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ.

ಸಿ) ಇಲ್ಲಿ ಸಾಕಷ್ಟು ಗ್ರಾಮೀಣ ಸಮಸ್ಯೆಗಳಿವೆ.. ಕಡೆಗಣನೆಗೊಳಗಾದ ರೈತರು, ಬಡವರು, ಗ್ರಾಮೀಣ ಭಾರತದ ಧ್ವನಿ ಸ್ವಲ್ಪ ದೊಡ್ಡದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.