ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ಇದಕ್ಕೆ ಇರುವ ಅಸಲಿ ಕಾರಣಗಳನ್ನು ಇದುವರೆಗೆ ವಿಜ್ಞಾನಿಗಳು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಅದೇ ರೀತಿ ಪ್ಯಾರೆಟ್ ಫಿಷ್ ಹೆಣ್ಣಿನಿಂದ ಗಂಡಾಗಿ ಬದಲಾಗುತ್ತದೆ.
ಬರ್ರಮುಂಡಿ ಮೀನು ವಿಷಯಕ್ಕೆ ಬಂದರೆ,ಬಹಳಷ್ಟು ಬರ್ರಮುಂಡಿ (ಶೇ.90) ಜನ್ಮತಃ ಗಂಡಾಗಿಯೇ ಹುಟ್ಟುತ್ತವೆ… ಎರಡು ವರ್ಷ ವಯಸ್ಸಾಗುವ ತನಕ ವೀರ್ಯಾಣುಗಳನ್ನು ಉತ್ಪಾದನೆ ಮಾಡುತ್ತಾ ತಮ್ಮ ಸಂತಾನಾಭಿವೃದ್ಧಿಗೆ ಶ್ರಮಿಸುತ್ತಿರುತ್ತವೆ. ಎರಡು ವರ್ಷ ಪೂರ್ಣವಾಗುತ್ತಲೇ…ವೀರ್ಯಾಣುಗಳ ಬದಲಾಗಿ ಅಂಡಾಣು ಉತ್ಪತ್ತಿ ಮಾಡಲು ಆರಂಭಿಸುತ್ತವೆ.!
ಮೀನುಗಳು ಹೆಚ್ಚಾಗಿ ಹೆಣ್ಣಾಗಿ ಬದಲಾಗುವುದರಿಂದ ಅಧಿಕ ಸಂತಾನೋತ್ಪತ್ತಿ ಆಗುತ್ತದೆ. ಇದರಿಂದ ಮಾನವರಿಗೆ ಅಧಿಕ ಮೀನುಗಳು ಲಭಿಸುತ್ತವೆ. ಬರ್ರಮುಂಡಿ ಮೀನುಗಳು ತುಂಬಾ ರುಚಿಯಾಗಿಯೂ ಇರುತ್ತವೆ. ಗೋವಾ, ಬಂಗಾಳದಲ್ಲಿ ಬರ್ರಮುಂಡಿ ಪಾನ್ ಪ್ರೈ ಮಾಡಿ ಒಂದು ವಿಧವಾದ ಮಸಾಲೆ ಹಾಕಿ ರುಚಿಕರವಾದ ರೆಸೆಪಿಯನ್ನು ತಯಾರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…