News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

3850

ನಮ್ಮ  ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ..              ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ  ಉತ್ತರ ಸಿಗಲ್ಲ.

ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.

ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು  ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.

ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?

  1. ಯಾರೇ ಆಗಲಿ ಕಷ್ಟಪಟ್ಟು ದುಡಿದು ಸಂಪಾದಿಸಿ ಜೀವನವನ್ನು ಹಾಯಾಗಿ ಕಳೆಯಬೇಕೆಂದು ಬಯಸುತ್ತಾರೆ. ಆದರೆ ಕೆಲವರು ಬಂಧು ಮಿತ್ರರಿಂದ ಸಾಲ ಮಾಡಿ ಅವರನ್ನು ವಂಚಿಸುತ್ತಾರೆ. ಎಲ್ಲಿ ಸಾಲಗಾರರು ತಮ್ಮ ಕಣ್ಣಿಗೆ ಬೀಳುತ್ತಾರೋ ಎಂದುಕೊಂಡು ತಲೆಮರೆಸಿಕೊಂಡು ತಿರುಗುತ್ತಿರುತ್ತಾರೆ. ಇದರಿಂದ ಜೀವನದಲ್ಲಿ ನೆಮ್ಮದಿ, ಸಂತೋಷ ಎಲ್ಲವೂ ದೂರವಾಗುತ್ತದೆ. ನಿತ್ಯ ಒತ್ತಡ, ಆತಂಕದಿಂದ ಬದುಕಬೇಕಾಗುತ್ತದೆ. ಹಾಗಾಗಿ ಆ ರೀತಿಯ ಮಸಸ್ಥಿತಿಯನ್ನು ಬಿಡಬೇಕು ಎಂದು ಗರುಡ ಪುರಾಣ ಹೇಳುತ್ತದೆ.

2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.


3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…