News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

3851

ನಮ್ಮ  ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ..              ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ  ಉತ್ತರ ಸಿಗಲ್ಲ.

ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.

ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು  ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.

ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?

  1. ಯಾರೇ ಆಗಲಿ ಕಷ್ಟಪಟ್ಟು ದುಡಿದು ಸಂಪಾದಿಸಿ ಜೀವನವನ್ನು ಹಾಯಾಗಿ ಕಳೆಯಬೇಕೆಂದು ಬಯಸುತ್ತಾರೆ. ಆದರೆ ಕೆಲವರು ಬಂಧು ಮಿತ್ರರಿಂದ ಸಾಲ ಮಾಡಿ ಅವರನ್ನು ವಂಚಿಸುತ್ತಾರೆ. ಎಲ್ಲಿ ಸಾಲಗಾರರು ತಮ್ಮ ಕಣ್ಣಿಗೆ ಬೀಳುತ್ತಾರೋ ಎಂದುಕೊಂಡು ತಲೆಮರೆಸಿಕೊಂಡು ತಿರುಗುತ್ತಿರುತ್ತಾರೆ. ಇದರಿಂದ ಜೀವನದಲ್ಲಿ ನೆಮ್ಮದಿ, ಸಂತೋಷ ಎಲ್ಲವೂ ದೂರವಾಗುತ್ತದೆ. ನಿತ್ಯ ಒತ್ತಡ, ಆತಂಕದಿಂದ ಬದುಕಬೇಕಾಗುತ್ತದೆ. ಹಾಗಾಗಿ ಆ ರೀತಿಯ ಮಸಸ್ಥಿತಿಯನ್ನು ಬಿಡಬೇಕು ಎಂದು ಗರುಡ ಪುರಾಣ ಹೇಳುತ್ತದೆ.

2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.


3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…