ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.

3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…