ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.. ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.
ಆದರೆ ಎಲ್ಲರೂ ಸಂತೋಷವಾಗಿ ಜೀವನ ನಡೆಸುತ್ತಿದ್ದಾರಾಯೇ? ಎಂದರೆ ಇದಕ್ಕೆ ಸರಿಯಾದ ಉತ್ತರ ಸಿಗಲ್ಲ.
ಕಷ್ಟಪಟ್ಟು ಕೆಲಸ ಮಾಡಿದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ಹಿರಿಯರು ಹೇಳುತ್ತಿರುತ್ತಾರೆ.
ಆದರೆ ಗರುಡ ಪುರಾಣದ ಪ್ರಕಾರ ಈ ಕೆಳಗೆ ತಿಳಿಸಿರುವಂತಹ ಮೂರು ವಿಷಯಗಳನ್ನು ನೀವು ಬಿಟ್ಟು ಬಿಟ್ಟರೆ ಜೀವನ ಹಾಯಾಗಿ ಸುಖ ಸಂತೋಷದಿಂದ ಕಳೆದುಹೋಗುತ್ತದಂತೆ.
ಹಾಗಾದ್ರೆ ಆ 3 ವಿಷಯಗಳು ಏನು ಗೊತ್ತೇ?
2. ಮಹಿಳೆಯರನ್ನು ಗೌರವಿಸದ ಪುರುಷರು ಸಹ ಸಂತೋಷವಾಗಿ ಇರಲ್ಲವಂತೆ. ಆ ರೀತಿ ಇರುವವರು ಯಾರ ಜತೆಗೂ ಸರಿಯಾದ ಸಂಬಂಧಗಳನ್ನು ಮುಂದುವರಿಸಲ್ಲವಂತೆ. ಮಹಿಳೆಯರನ್ನು ಅವಮಾನಿಸುವವರು ಜೀವನದಲ್ಲಿ ಮೇಲೆ ಬರಲ್ಲವಂತೆ. ಅಂತವರಿಗೆ ಸಮಾಜದಲ್ಲಿ ಗೌರವ ಕಡಿಮೆಯಾಗುತ್ತದಂತೆ. ಯಾರು ಮಹಿಳೆಯರಿಗೆ ಗೌರವ ಕೊಡುತ್ತಾರೋ ಅಂತಹವರಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ, ಸಂತೋಷವಾಗಿರುತ್ತಾರೆನ್ನುತ್ತದೆ ಗರುಡ ಪುರಾಣ.

3. ಸಪ್ತ ವ್ಯಸನಗಳಲ್ಲಿ ಒಂದು ಜೂಜು. ಜೂಜಿನ ಚಟಕ್ಕೆ ಬಿದ್ದವರ ಜೀವನ ನರಕವಾಗಿ ಬದಲಾಗುತ್ತದೆ. ಇವರು ಎಂದಿಗೂ ಸಂತೋಷವಾಗಿ ಇರಲಾರರು. ಅಷ್ಟೇ ಅಲ್ಲದೆ ಇವರ ಜತೆ ಬದುಕುವವರೂ ಸಂತೋಷವಾಗಿರಲ್ಲ ಎಂದು ಗರುಡ ಪುರಾಣ ಹೇಳುತ್ತದೆ. ಜೂಜಿನಿಂದ ದೈಹಿಕ, ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಅವರು ನಿತ್ಯ ಕುಗ್ಗಿ ಹೋಗುತ್ತಾರೆಂದು, ಅಂತಹವರು ಇದರಿಂದ ದೂರ ಇರಬೇಕು ಎನ್ನುತ್ತದೆ ಗರುಡ ಪುರಾಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….