ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.
ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.
ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.
ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.
ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.
ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.
ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.