Uncategorized, ಸಿನಿಮಾ

‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

1701

ಬೆಂಗಳೂರು: ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

ಗಾಯತ್ರೀ

ಗಾಂಧಿನಗರದಲ್ಲಿರೋ ಮೇನಕಾ ಚಿತ್ರಮಂದಿರದಲ್ಲಿ ಗಾಯಿತ್ರಿ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿರುವ ವಿಚಾರಕ್ಕೆ ಟ್ವಿಸ್ಟ್ ದೊರೆತಿದೆ.

ಘಟನೆಗೆ ಸಂಬಂಧಿಸಿದಂತೆ ಇದೀಗ ಪಬ್ಲಿಕ್ ಟಿವಿಗೆ ಮಾಹಿತಿಯೊಂದು ಲಭ್ಯವಾಗಿದ್ದು, ಇಂದೊಂದು ಸೆಕೆಂಡ್ ಕ್ಲಾಸ್ ನಲ್ಲಿ ಟಿಕೆಟ್ ಪಡೆದು ಚಿತ್ರ ವೀಕ್ಷಿಸುತ್ತಿದ್ದಾಗ ನಡೆದ ಘಟನೆ ನಡೆದಿರೋದು ಸ್ಪಷ್ಟವಾಗಿದೆ. ಅಲ್ಲದೇ ಚಿತ್ರದ ಪ್ರಚಾರಕ್ಕಾಗಿ ಮಾಡಿರೋ ಪ್ರೀ ಪ್ಲಾನ್ ಅನ್ನೋ ಅನುಮಾನ ಹುಟ್ಟಿಸಿದೆ. ಘಟನೆ ಆದ ತಕ್ಷಣ ಚಿತ್ರತಂಡದವರೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರಿಂದ ಈ ಅನುಮಾನ ಪ್ರಶ್ನೆ ಎದ್ದಿದೆ.

ಒಟ್ಟಿನಲ್ಲಿ ಬಿದ್ದ ಅಸ್ವಸ್ಥಗೊಂಡು ಯುವಕ ಲಕ್ಕಪ್ಪನನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚೇತರಿಸಿಕೊಂಡಿದ್ದಾರೆ ಎಂಬುವುದಾಗಿ ತಿಳಿದುಬಂದಿದೆ. ಲಕ್ಕಪ್ಪ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.

ಗಾಯಿತ್ರಿ ಚಿತ್ರ ನೋಡುತ್ತಿದ್ದ ಪ್ರೇಕ್ಷಕ ಸಿನಿಮಾ ನೋಡಿ ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿಗೆ  ಪ್ರತಿಕ್ರಿಯಿಸಿದ ಅವರು, ಸಿನಿಮಾ ತಂಡದಲ್ಲಿ ಕೆಲಸ ಮಾಡಿದ ವ್ಯಕ್ತಿ ಇವತ್ತು ಸೆಕೆಂಡ್ ಕ್ಲಾಸ್ ನಲ್ಲಿ ಕುಳಿತುಕೊಂಡಿದ್ದ. ಬಾಲ್ಕನಿಯಿಂದ ಆತ ಬಿದ್ದಿಲ್ಲ. ಅಪಸ್ಮರ ಬಂದು ಕುಳಿತ ಸ್ಥಳದಿಂದಲೇ ಆತ ಕೆಳಗೆ ಬಿದ್ದಿದ್ದಾನೆ. ಈಗ ಆತನನ್ನು ಕೆಸಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದರು.

ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಬಂದಿದೆ ಎನ್ನುವ ಪ್ರಶ್ನೆಗೆ, ಬಾಲ್ಕನಿಯಿಂದ ಆತ ಬೀಳಲೇ ಇಲ್ಲ. ನಮ್ಮಲ್ಲಿ ಸಿಸಿಟಿವಿ ದೃಶ್ಯವಿದೆ. ಕುಳಿತಲ್ಲಿಂದ ಬಿದ್ದ ಕೂಡಲೇ ಆತನನ್ನು ಆಂಬುಲೆನ್ಸ್ ಮೂಲಕ ಕೆಸಿ ಜನರಲ್ ಆಸ್ಪತ್ರಗೆ ದಾಖಲಿಸಲಾಗಿದೆ. ಬಾಲ್ಕನಿಯಿಂದ ಬಿದ್ದಿದ್ದಾನೆ ಎನ್ನುವ ಸುದ್ದಿ ಸುಳ್ಳು ಅದು ಗಿಮಿಕ್ ಎಂದು ವಿಶ್ವನಾಥ್ ಹೇಳಿದರು.

ಚಿತ್ರದ ನಿರ್ಮಾಪಕಿ ಭಾರತಿ ಅವರು ಪ್ರತಿಕ್ರಿಯಿಸಿ, ಸಿನಿಮಾ ಶೂಟಿಂಗ್ ವೇಳೆ ಆತ ಭಯ ಆಗುತ್ತದೆ ಎಂದು ಹೇಳಿದ್ದ. ಅಷ್ಟೇ ಅಲ್ಲದೇ ಆತ ಕ್ಲೈಮಾಕ್ಸ್ ಪಾತ್ರದಲ್ಲೂ ಅಭಿನಯಿಸಿದ್ದ. ಆತನಿಗೆ ಏನಾಯ್ತು ಎನ್ನುವ ಮಾಹಿತಿ ತಿಳಿದಿಲ್ಲ ಎಂದು ಅವರು ತಿಳಿಸಿದರು.

ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ.

ಗಾಯಿತ್ರಿ ಎಂಬ ಕನ್ನಡ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಸತ್ಯ ಸಾಮ್ರಾಟ್ ಚಿತ್ರಕತೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್, ಶೋಭಾರಾಣಿ, ನಯನಾ ಕೃಷ್ಣ, ಸ್ಮೈಲ್ ಶಿವು, ರೋಹಿತ್, ಪೂಜಾ, ರಂಜಿತಾ, ಲೋರ್ಡ್ ತೆಲಾಸ್, ಶೋಭರಾಜ್, ರಾಣಿ, ಥ್ರಿಲ್ಲರ್ ವೆಂಕಟೇಶ್, ಮೋಹನ್ ಜುನೇಜ, ದುಬೈ ರಫೀ ಅಭಿನಯಿಸಿದ್ದಾರೆ. ಭಾರತಿ ಈ ಚಿತ್ರದ ನಿರ್ಮಾಪಕಿಯಾಗಿದ್ದಾರೆ.

ಮನೆಯೊಂದರಲ್ಲಿ ನಡೆಯುವ ವಿಚಿತ್ರ ಘಟನೆಗಳನ್ನು ಸುತ್ತ ಚಿತ್ರಕತೆ ಇದ್ದು, ಒಂದು ಬಂಗಲೆಯಲ್ಲಿ ಮೂರು ಜನ ಅತಿಥಿಗಳಾಗಿ ಹೋಗುತ್ತಾರೆ. ಅಲ್ಲಿ ಮೂವರು ಹೆಣ್ಣು ಮಕ್ಕಳು ವಾಸವಿರುತ್ತಾರೆ. ಬಂಗಲೆಯಲ್ಲಿ ನಡೆಯುವ ನಿಗೂಢ ಘಟನೆಗಳೇ ಈ ಚಿತ್ರದಲ್ಲಿ ತೋರಿಸಲಾಗಿದೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…