ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು

ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಸಂದರ್ಶಿಸಬೇಕಾದೀತು. ರಾಜಕೀಯ ಸ್ಥಿತ್ಯಂತರ ಸಾಧ್ಯತೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ವೈವಾಹಿಕ ಜೀವನದಲ್ಲಿ ನೀವು ಹೆಚ್ಚು ಸಮಯ ಮೀಸಲಿಡಬೇಕಾಗಬಹುದು ಮತ್ತು ಹೆಚ್ಚು ಬದ್ಧತೆ ಪ್ರದರ್ಶಿಸಬೇಕಾಗಬಹುದು. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ..

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಆದಾಯ ಹೆಚ್ಚುತ್ತದೆ. ನಿಮ್ಮ ವೃತ್ತಿ ಜೀವನದಲ್ಲಿ ಏಳ್ಗೆ ಕಾಣುತ್ತದೆ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ ಮತ್ತು ಉತ್ತಮ ಫಲಿತಾಂಶಗಳನ್ನು ಒದಗಿಸುತ್ತದೆ. ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುತ್ತದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು.

ವೃತ್ತಿ ಜೀವನಕ್ಕೆ ಬಹಳ ಅವಶ್ಯಕವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ನಿಲುವುಗಳನ್ನು ಬದಲಾಯಿಸದೇ ಸಮರ್ಥಿಸಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ. ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳಿಂದ ಆತಂಕ ಪಡುವಂತಾದೀತು. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನವನ್ನು ಎದುರಿಸಬೇಕಾಗುತ್ತದೆ. ದಿನಾಂತ್ಯ ಶುಭ ವಾರ್ತೆ.

ನೀವು ಆರೋಗ್ಯದ ಮೇಲೆ ಗಮನ ಹರಿಸಬೇಕು. ನಿಧಾನವಾಗಿ ನೀವು ಆತ್ಮವಿಶ್ವಾಸವನ್ನು ಗಳಿಸುತ್ತೀರಿ ಮತ್ತು ಏನನ್ನಾದರೂ ಸಾಧಿಸಲು ಬಯಸುತ್ತೀರಿ. ಹೊಸ ಕಾರ್ಯ, ಹೊಸ ಪರಿಸರಕ್ಕೆ ಅನುಕೂಲವಾದೀತು. ನಿಮ್ಮ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ದೈವಾನುಗ್ರಹ ಉತ್ತಮವಿದ್ದು ಇಷ್ಠಾರ್ಥ ಸಿದ್ಧಿಯಾಗಲಿದೆ. ನಿಮ್ಮ ಕೆಲಸಗಳ ಬಗೆಗೆ ಹೆಚ್ಚಿನ ಆದ್ಯತೆಯೊಂದಿಗೆ ನಿಗಾವಹಿಸುವುದು ಒಳಿತು. ಕುಟುಂಬದವರೊಂದಿಗೆ ಆರಾಮದಾಯಕ ದಿನವನ್ನಾಗಿ ಕಳೆಯುವಿರಿ. ಆಯಾಸದಿಂದ ಮುಕ್ತಿ.

ಸಮಸ್ಯೆಗಳು ಹಂತ ಹಂತವಾಗಿ ಉಪಶಮನ ವಾಗಲಿವೆ. ಶುಭಾಶುಭ ಮಿಶ್ರ ಫಲವಿರುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಶೀಲತೆಗೆ ಅಭಿವೃದ್ಧಿ. ಅತಿಥಿಗಳ ಆಗಮನವಿರುತ್ತದೆ. ಕೆಲಸದಲ್ಲಿ ಕೆಲವು ನಿರಾಸೆಗಳೂ ಇರಬಹುದು. ಅಕ್ಟೋಬರ್ ನಂತರ, ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುತ್ತದೆ ಮತ್ತು ನಿಮ್ಮ ವೈವಾಹಿಕ ಜೀವನ ಬೆಳಗುತ್ತದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸದಿಂದ ಕಾಲಕಳೆಯುವಿರಿ. ಕೂಡಿಟ್ಟ ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವ್ಯಯಿಸಬೇಕಾದೀತು. ಚಿಂತಿಸಬೇಕಾದ ಅಗತ್ಯವಿಲ್ಲ.

ಆಯಾಸ ಕಡಿಮೆಯಾಗುವ ಜೊತೆಗೆ ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ಮಕ್ಕಳ ಒತ್ತಾಸೆಯ ಮೇರೆಗೆ ವಾಹನ ಖರೀದಿ ಮಾಡಲಿದ್ದೀರಿ. ಹಣ್ಣು ತರಕಾರಿ ವ್ಯಾಪಾರಿಗಳಿಗೆ ಲಾಭ. ಅಸಹನೆ ದುರಾಸೆಗೆ ಬಲಿಯಾಗದಿರಿ. ವೃತ್ತಿರಂಗದಲ್ಲಿ ಸ್ಥಾನಮಾನಗಳಿಗೆ ಹಾನಿಯಾಗಬಹುದು ಜಾಗ್ರತೆ ವಹಿಸಿರಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ದಿನಾಂತ್ಯ ಶುಭವಾರ್ತೆ.

ಉದರಬಾಧೆ ಶೀತಬಾಧೆಗಳು ತೋರಿಬಂದೀತು. ಆದರೂ ವೃತ್ತಿರಂಗದಲ್ಲಿ ಅಡಚಣೆಗಳಿಂದ ಕಿರಿಕಿರಿ ತಂದರೂ ಮುನ್ನಡೆ ಇದ್ದೇ ಇರುತ್ತದೆ. ಶುಭಮಂಗಲ ಕಾರ್ಯಗಳಿಗೆ ಅನುಕೂಲ ಸಮಯ. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಆದಾಯ ಹೆಚ್ಚಿಸಿಕೊಳ್ಳುವ ಮೂಲವೊಂದನ್ನು ಕಂಡುಕೊಳ್ಳಲಿದ್ದೀರಿ. ಹಿರಿಯರ ಮಧ್ಯಸ್ಥಿಕೆಯಿಂದಾಗಿ ಮನೆಯ ವಿಚಾರಗಳನ್ನು ಬಗೆಹರಿಸಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಗಟು ವ್ಯಾಪಾರಿಗಳಿಗೆ ಲಾಭದ ದಿನ. ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಬಂಧುಗಳ ಜತೆ ತೀರ್ಥಯಾತ್ರೆ ಪ್ರಸ್ತಾಪ ಮಾಡಲಿದ್ದೀರಿ ಇತರರೊಂದಿಗೆ ಸಹಕಾರ ಸಿಗಲಿದೆ. ಆದರೂ ಪ್ರಯತ್ನ ಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಆರ್ಥಿಕವಾಗಿ ಉನ್ನತಿ ಸಿಗಲಿದೆ.

ರೋಗ ಶಮನವಾಗಿ ಸಮಾಧಾನ ತಂದೀತು. ಯೋಗ್ಯ ವಯಸ್ಕರು ವೈವಾಹಿಕ ಭಾಗ್ಯವನ್ನು ಪಡೆಯಲಿದ್ದಾರೆ. ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಮ್ಮ ಕೆಲಸವನ್ನು ವಿಸ್ತರಿಸುವುದಕ್ಕೆ ನೀವು ಮನೆಯಿಂದ ಹೊರಗೆ ಹೋಗಬಹುದು ಮತ್ತು ನೀವು ಅಲ್ಲಿ ಉತ್ತಮವಾಗಿ ಗಳಿಸಬಹುದು. ಹಣಕಾಸು ಸಂಸ್ಥೆಗಳ ನೆರವಿನಿಂದ ಸ್ವಂತ ಉದ್ದಿಮೆ ಪ್ರಾರಂಭಿಸುವ ಯೋಜನೆ ಕೈಗೂಡುವುದು. ಹೆತ್ತವರ ಹಾರೈಕೆ, ಆಶೀರ್ವಾದ ಪಡೆಯಲಿದ್ದೀರಿ. ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ.

ಖರ್ಚು ವೆಚ್ಚಗಳ ಮೇಲೆ ಬಿಗಿ ಹಿಡಿತ ಅನಿವಾರ್ಯ. ಮಹಿಳೆಯರ ಆಶೋತ್ತರಗಳು ಈಡೇರಲಿವೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸುವ ತೀರ್ಮಾನ ಕೈಗೊಳ್ಳುವಿರಿ. ಅನ್ಯ ವ್ಯಕ್ತಿಗಳಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣದಿಂದ ಚೇತರಿಕೆ ತೋರಿಬಂದೀತು. ಅಗ್ನಿಭಯ, ಪ್ರಯಾಣದಿಂದ ನಷ್ಟ ಕಷ್ಟಗಳು ಇರುತ್ತವೆ. ನಿಮ್ಮ ಹಿಂದಿನ ಕಠಿಣ ಪರಿಶ್ರಮವು ನಿಮ್ಮ ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು ಮಂಗಳೂರು ಕಟೀಲ್ ದುರ್ಗಾ ಪರಮೇಶವರೀ ದೇವಸ್ಥಾನ ಮೂಡಬಿದ್ರಿ. ಸುಮಾರು ೫ ಕೆ.ಮ್ ಅಷ್ಟು ದೂರದಲೇ ಇರುವುಧು ಈ ಮಂದಿರ. ಇತೀಹಾಸ : ಸುಮಾರು ೧೪೮೭ ಇತೀಹಾಸವೀರುವ ಗುಹಾಲಯದಲೇ ಶಿವನ ಲಿಂಗ ಇರುವುಧು. ೬೬೦ ಅಡೀ ಉದ್ದಾ ಹಾಗೂ ೨ ಅಡೀ ಯಥರ ಇರುವ ಗುಹೆಯ್ಯ್ಯ ಲೀ ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ ಬೇಕು . ಗುಹೆಯ್ಯ್ಯ ಲೀ ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ ಈ …
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…