ಸುದ್ದಿ

ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

764

‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

ಇಂತಹ ಗೂಗಲ್ ಕಂಪನಿಯಲ್ಲಿ ಕೆಲಸ ಸಾಕು ಎನ್ನುವುದು ಎಷ್ಟೋ ಜನರ ಕನಸಾಗಿದೆ.ಇದು ಇಂಟರ್ನೆಟ್ ಸಂಬಂಧಿತ ಸೇವೆಗಳನ್ನು ಮತ್ತು ಉತ್ಪನ್ನಗಳನ್ನು ಒದಗಿಸುವ ವಿಶೇಷ ಅಮೆರಿಕನ್ ಬಹುರಾಷ್ಟ್ರೀಯ ನಿಗಮದ ಸಂಸ್ಥೆಯಾಗಿದೆ. ಇದರ ಪ್ರಧಾನ ಕಚೇರಿ ಕ್ಯಾಲಿಫೋರ್ನಿಯಾದ ಮೌಂಟನ್ ವ್ಯೂ ನಲ್ಲಿ ಇದೆ.ಈ ಕಂಪನಿ 88000ಕ್ಕಿಂತ ಹೆಚ್ಚು ಉದ್ಯೋಗಿಗಳು ಇದ್ದಾರೆ.

ಉದೊಗಿಗಳನ್ನಾಗಿ 200 ಮೇಕೆಗಳು…

ಜಗತ್ತಿನಾದ್ಯಂತ ಇರುವ ಈ ಬೃಹತ್ ಕಂಪನಿಯು ಮೇಕೆಗಳನ್ನು ತನ್ನ ಉದೊಗಿಗಳನ್ನಾಗಿ ನೇಮಿಸಿಕೊಂಡಿದೆ.ಇದು ನಿಮಗೆ ಕಾಮಿಡಿ ಅಂತ ಅನ್ನಿಸುತ್ತಿರಬಹುದು.ಆದ್ರೆ ಇದು ನಿಜ. ಗೂಗಲ್ ಕಂಪನಿ ಸುಮಾರು 200 ಮೇಕೆಗಳನ್ನು ತನ್ನ ಕೆಲಸಗಾರರನ್ನಾಗಿ ನೇಮಿಸಿಕೊಂಡಿದೆ, ಸಾಲದೆಂಬಂತೆ ಅವುಗಳಿಗೆ ಸಂಬಳ ಸಮೇತ ಅವುಗಳಿಗೆ ಹೊಟ್ಟೆ ತುಂಬ ಆಹಾರ ನೀಡ್ತಾ ಇದೆ.

 

ಮೇಕೆಗಳನ್ನು ನೆಮಿಸಿಕೊಂಡಿದ್ದೇಕೆ ಗೊತ್ತಾ..?

ಗೂಗಲ್ ಕಂಪನಿ ಮುಖ್ಯ ಕಚೇರಿಯಲ್ಲಿ ಆಡುಗಳಿವೆ. ಅವುಗಳಿಗೆ ಕಂಪನಿ ಸಂಬಳ ಕೂಡ ನೀಡ್ತಾ ಇದೆ. ಕಚೇರಿ ಮುಂದಿರುವ ಹುಲ್ಲುಗಳನ್ನು ತಿನ್ನುವುದು ಈ ಆಡುಗಳ ಕೆಲಸವಾಗಿದೆ. ವಾರಕ್ಕೊಮ್ಮೆ ಆಡುಗಳನ್ನು ಹುಲ್ಲಿರುವ ಜಾಗಕ್ಕೆ ಬಿಡಲಾಗುತ್ತದೆ. ಕೆಲವೇ ಕ್ಷಣಗಳಲ್ಲಿ ಆಡುಗಳು ಅವುಗಳನ್ನು ತಿಂದು ಮುಗಿಸುತ್ತವೆ.

ಕಾರಣ…

ಗೂಗಲ್ ಕಂಪನಿ ಮುಖ್ಯ ಕಚೇರಿಯ ಮುಂದಿರುವ ಹುಲ್ಲು ಕೀಳಲುಗೂಗಲ್ ಯಂತ್ರಗಳನ್ನು ಬಳಸುವುದಿಲ್ಲ. ಇದ್ರಿಂದ ಬರುವ ಧೂಳು ಹಾಗೂ ಶಬ್ದ ಕಚೇರಿಯ ಸಿಬ್ಬಂದಿಗೆ ತೊಂದರೆಯನ್ನುಂಟು ಮಾಡುತ್ತದೆ ಎಂಬ ಕಾರಣಕ್ಕೆ ಗೂಗಲ್ ಯಂತ್ರವನ್ನು ಬಳಸುವುದಿಲ್ಲವಂತೆ. ಇನ್ನೂ ವಿಶೇಷ ಏನಂದ್ರೆ ಹುಲ್ಲು ತಿನ್ನುವ ಕುರಿತು ಆಡುಗಳಿಗೆ ತರಬೇತಿ ಕೂಡ ನೀಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.