ಮನೆ

ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

621

1.ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

2. ಚಹಾ ಶೋಧಿಸಿದ ನಂತರ ಜಾಲರಿಯ ಪುಟ್ಟ ಮೆಶ್‌ನಲ್ಲಿ ಚಹಾಪುಡಿ ಸಿಕ್ಕಿಕೊಂಡಿರುತ್ತವೆ. ಆಗ ಆದನ್ನು ಗ್ಯಾಸ್‌ ಉರಿಯಲ್ಲಿ ಒಂದು ನಿಮಿಷ ಇಟ್ಟರೆ ಜಾಲರಿ ಅದರಿಂದ ಮುಕ್ತವಾಗುವುದು.

3. ಮನೆಯಲ್ಲಿ ಬೋರೊಸಿಲ್‌ ಪಾತ್ರೆಗಳನ್ನು ತೊಳೆಯುವಾಗ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಕೈಯಿಂದ ಜಾರಿದರೆ ಪಾತ್ರೆ ಒಡೆಯುವುದು ಖಚಿತ. ಅದಕ್ಕಾಗಿ ಸಿಂಕಿನ ಮೇಲೆ ಅಡ್ಡಲಾಗಿ ದಪ್ಪ ಟವೆಲ್ಲನ್ನು ಹರಡಿ. ಅಕಸ್ಮಾತ್‌ ಕೈಯಿಂದ ಜಾರಿದರೂ ಟವೆಲ್‌ ಮೇಲೆ ಬಿದ್ದು ಪಾತ್ರೆ ಸೇಫ್ ಆಗಿರುತ್ತದೆ.

4. ಗಾಜಿನ ಲೋಟ ಹಾಗೂ ತಟ್ಟೆಗಳನ್ನು ವಿನೆಗರ್‌ನಲ್ಲಿ ತೊಳೆದರೆ ಹೊಳಪು ಜಾಸ್ತಿ.

5. ಕಪ್ಪು ಬಟ್ಟೆಗಳನ್ನು ಶಿಕಾಕಾಯಿ ಪುಡಿಯಿಂದ ಒಗೆದರೆ ಬಣ್ಣ ಮಾಸುವುದಿಲ್ಲ.

6. ಒಗ್ಗರಣೆ ಹಾಕಿದ ಬಾಣಲೆಯನ್ನು ವಾಶಿಂಗ್‌ ಸೋಡಾ ವಿನೆಗರ್‌ ಹಾಗೂ ಲಿಕ್ವಿಡ್‌ ಸೋಪ್‌ ಹಾಕಿ ಉಜ್ಜಿದರೆ ಬಾಣಲೆ ಫ‌ಳಫ‌ಳನೆ ಹೊಳೆಯುವುದು.

7. ಸೌತೆಕಾಯಿ ಸಿಪ್ಪೆಯನ್ನು ಇಟ್ಟರೆ ಮನೆಯಲ್ಲಿ ಜಿರಳೆಗಳನ್ನು ನಾಶಮಾಡಬಹುದು.

8. ಮೆಣಸಿನಕಾಯಿಯನ್ನು ರುಬ್ಬಬೇಕಾದರೆ ಒಂದು ಚಮಚ ಸಾಸಿವೆ ಹಾಕಿದರೆ ಬಣ್ಣವು ಹಾಗೆಯೇ ಉಳಿಯುವುದು.
9. ಕೈ ಬೆರಳಿಗೆ ಅಥವಾ ಕಾಲಿನ ಮ್ಮಡಿಗೆ ಗಾಜು ಚುಚ್ಚುವುದು ಸಾಮಾನ್ಯ. ಅದನ್ನು ತೆಗೆಯಲು ಆ ಚುಚ್ಚಿದ ಜಾಗಕ್ಕೆ ಫೆವಿಕಾಲ್‌ ಹಾಕಿದರೆ ಗಾಜು ನಿದಾನವಾಗಿ ಫೆವಿಕಾಲ್‌ ಜೊತೆ ಪದರ ಪದರವಾಗಿ ಬರುವುದು.

10. ಚಿನ್ನದ ಸರವು ಒಮ್ಮೊಮ್ಮೆ ಗಂಟು ಗಂಟು ಬೀಳುವುದನ್ನು ತಡೆಯಲು ಸ್ವಲ್ಪ ಟಾಲ್ಕಮ್‌ ಫೇಸ್‌ ಪೌಡರ್‌ ಬಳಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…