ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.