ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…