ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…