News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

596

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?

ತೂಕ ನಷ್ಟ ಮತ್ತು ವ್ಯಾಯಾಮ :-

ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

 

ಮಲಗುವ ಸ್ಥಿತಿ ಬದಲಿಸಿ :-

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವನ್ನು ನಿಲ್ಲಿಸಿ :-

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದ ತೂಕ ಕಡಿಮೆ ಮಾಡಿಕೊಳ್ಳಿ :-

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯ ಸೇವಿಸದಿರಿ :-

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ಬಾಯಿಂದ ಉಸಿರಾಡದಿರಿ :-

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…