ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.