News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

596

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?

ತೂಕ ನಷ್ಟ ಮತ್ತು ವ್ಯಾಯಾಮ :-

ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

 

ಮಲಗುವ ಸ್ಥಿತಿ ಬದಲಿಸಿ :-

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವನ್ನು ನಿಲ್ಲಿಸಿ :-

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದ ತೂಕ ಕಡಿಮೆ ಮಾಡಿಕೊಳ್ಳಿ :-

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯ ಸೇವಿಸದಿರಿ :-

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ಬಾಯಿಂದ ಉಸಿರಾಡದಿರಿ :-

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…