ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ?
ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.

ಒಂದು ಬದಿಯಲ್ಲಿ ನಿದ್ರಿಸುವುದನ್ನು ಕಡಿಮೆ ಮಾಡುವುದರಿಂದ ನಿದ್ರೆಯ ಸಮಯದಲ್ಲಿ ನಾಲಿಗೆ ಮತ್ತು ಗಂಟಲು ಕಟ್ಟುವುದನ್ನು ತಡೆಯಬಹುದು, ಇದರಿಂದ ಗೋರಿಕೆ ತಾನಾಗಿಯೇ ಕಡಿಮೆಯಾಗುತ್ತದೆ.

ಧೂಮಪಾನವು ಮೂಗಿನ ದಟ್ಟಣೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ, ಇದು ಗೊರಕೆಗೆ ಕಾರಣ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡುವಲ್ಲಿ ಅನುಕೂಲವಾಗುತ್ತದೆ ಮತ್ತು ನಿಮ್ಮ ಉಸಿರಾಟ ಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದಲ್ಲಿ ತೂಕ ಹೆಚ್ಚಿದಷ್ಟೂ ಮೂಗಿನಲ್ಲಿ ಕೊಬ್ಬು ಜಾಸ್ತಿ ಆಗುವುದೂ ಗೊರಕೆಗೆ ಕಾರಣವಾಗುತ್ತದೆ. ಹೀಗಾಗಿ ದೇಹತೂಕ ಕಡಿಮೆ ಮಾಡಿಕೊಂಡ್ರೆ ನಿಮ್ಮ ಗೊರಕೆಯೂ ಕಡಿಮೆಯಾಗುತ್ತದೆ.

ಮದ್ಯಪಾನ ಮಾಡುವುದರಿಂದ ಮಿದುಳಿನ ಸ್ನಾಯುಗಳನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನದಾಗಿ ಚಟುವಟಿಕೆಯಿಂದ ಕೂಡಿರುತ್ತವೆ ಮತ್ತು ಗೊರಕೆಯನ್ನು ಉಲ್ಬಣಗೊಳಿಸುತ್ತದೆ. ಆಲ್ಕೊಹಾಲ್ ಸೇವನೆಯನ್ನು ಮಿತಿಗೊಳಿಸಿ (ತೂಕ ನಷ್ಟಕ್ಕೆ) ಮತ್ತು ಮಲಗುವುದಕ್ಕೆ ಮುಂಚಿತವಾಗಿ ಕನಿಷ್ಠ 4 ಗಂಟೆಗಳ ಕಾಲ ಅದನ್ನು ಕುಡಿಯುವುದನ್ನು ತಪ್ಪಿಸಿ…

ನಿಮ್ಮ ಬಾಯಿಯೊಡನೆ ನೀವು ಉಸಿರಾಡುವುದು ಕೂಡ ಗೋರಿಕೆಗೆ ಕಾರಣವಾಗಿರುತ್ತದೆ, ಸಾಧ್ಯವಾದಷ್ಟು ಮೂಗಿನಿಂದ ಉಸಿರಾಡುವುದನ್ನು ರೂಡಿಸಿಕೊಳ್ಳಿ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…