ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್ನಲ್ಲಿ ಜೆಸಿಬಿ, ಟಿಪ್ಪರ್ಗಳೊಂದಿಗೆ ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…