ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್ನಲ್ಲಿ ಜೆಸಿಬಿ, ಟಿಪ್ಪರ್ಗಳೊಂದಿಗೆ ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…