ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೈನಾ ಬೀಚ್ನಲ್ಲಿ ಜೆಸಿಬಿ, ಟಿಪ್ಪರ್ಗಳೊಂದಿಗೆ ಸ್ಥಳೀಯಾಡಳಿತದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, 55 ಮನೆ ಹಾಗೂ ಗುಡಿಸಲುಗಳನ್ನು ತೆರವು ಮಾಡಿದ್ದರು, ಗೋವಾ ಸರ್ಕಾರದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಕನ್ನಡಿಗರನ್ನು ರಕ್ಷಿಸುವಂತೆ ಮನವಿ ಮಾಡಿದ್ದವು.

ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ಸಂಖ್ಯೆ ಎಷ್ಟು, ಎಲ್ಲರಿಗೂ ನಿವೇಶನ ಒದಗಿಸಲು ಬೇಕಾದ ಭೂಮಿ ಮತ್ತಿತರ ವಿಷಯಗಳನ್ನು ಒಳಗೊಂಡಂತೆ ಮೂರು ದಿನದಲ್ಲಿ ವರದಿ ನೀಡಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಮೊದಲ ಹಂತದಲ್ಲಿ ಅವರಿಗೆ ನಿವೇಶನದ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಅ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸುಮಾರು ಜನ ಶನಿವಾರ ಬಂದರೆ, ಎಲ್ಲರೂ ಆಂಜನೇಯನ ದೇವಸ್ಥಾನಕ್ಕೆ ಹೋಗಿ ಆಂಜನೇಯನ ದರ್ಶನ ಮಾಡಿಬರುತ್ತಾರೆ. ಈಗ ಎಲ್ಲಾ ಕಡೆ ಈ ರಾಮಭಂಟನ ದೇವಾಲಯಗಳು ಇವೆ. ಹಿಂದೆಯೂ ಸಹ ಊರ ಹೊರಗೆ ಒಂದು ಆಂಜನೇಯನ ದೇವಸ್ಥಾನವನ್ನು ನಮ್ಮ ಹಿರಿಯರು ನಿರ್ಮಿಸಿಟ್ಟಿರುತ್ತಿದ್ದರು. ಶನಿವಾರ ನಾವೇಕೆ ಆಂಜನೇಯನ ದೇವಸ್ಥಾನಕ್ಕೆ ಹೋಗುತ್ತೇವೆ ಗೊತ್ತಾ..? ಶನಿ ಒಂದೆರಡು ಅಪರೂಪವಾದ ವರವನ್ನು ಆಂಜನೇಯನಿಗೆ ಪ್ರಸಾದಿಸಿದ್ದ. ಆ ಕುತೂಹಲಕಾರಿ ಘಟನೆಗಳನ್ನು ಇಂದು ನಾವು ತಿಳಿದುಕೊಳ್ಳೊಣ… ತ್ರೇತಾಯುಗದಲ್ಲಿ ರಾವಣನು ಬ್ರಹ್ಮ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…