ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.
ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.
ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.
ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.
ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.
5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.
ಕೇರಳದಲ್ಲಿ ಬಾರಿ ವಿರೋಧ
ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…