ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಹುದ್ದೆಗಳ ವಿವರ
ದಾಖಲಾತಿ ತಜ್ಞರು 01
ಹಿರಿಯ ಭೂ ವಿಜ್ಞಾನಿ o1
ಸಮಾಲೋಚಕರು 02
ಹಿರಿಯ ಸಮಾಲೋಚಕರು 02
ಕಿರಿಯ ಸಮಾಲೋಚಕರು 01
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05
ಸಪೋರ್ಟ್ ಇಂಜಿನಿಯರ್ 04
ಡೇಟಾ ಎಂಟ್ರಿ ಆಪರೇಟರ್ 02
ಜಿಲ್ಲಾ ಯೋಜನಾ ವ್ಯವಸ್ಥಾಪಕ 08
ಜಿಲ್ಲಾ ಸಮಾಲೋಚಕರು 16 .
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 01 .
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು o7 .
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 02 .
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು 02 .
ಈ ಹುದ್ದೆಗಳನ್ನು ಕೇಂದ್ರ ಕಛೇರಿ, ಜಿಲ್ಲಾ ಪಂಚಾಯಿತಿ ಕಛೇರಿ- ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಈ ಕಛೇರಿಗಳಲ್ಲಿ ನೇಮಕ ಮಾಡಲಾಗುತ್ತದೆ.
ವಯೋಮಾನ ಮತ್ತು ವಿದ್ಯಾರ್ಹತೆ
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ಯಾವ್ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಅಗತ್ಯ ಎಂದು ತಿಳಿಸಲಾಗಿದ್ದು, ಓದಿ ತಿಳಿಯಿರಿ.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ, ‘ನಾನೂ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-08-2020 (ಸಂಜೆ-05-30 ಗಂಟೆ) ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಅಥವಾ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಕೆಲವು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿತ ದಿನಾಂಕದಲ್ಲಿ ಪರೀಕ್ಷೆಗೆ ಹಾಜರಾಗುವುದು.
ಹುದ್ದೆಗಳಿಗೆ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…