News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

90

ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್‌’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್‍ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್‍ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಸುದ್ದಿ

    ಅಪರಿಚಿತ ವ್ಯಕ್ತಿಗಳಿಂದ ಮೊಬೈಲ್‌ ಚಾರ್ಜರ್‌ ಪಡೆಯುವ ಮುನ್ನ ಎಚ್ಚರ…!

    ಇಂದಿನ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಮೊಬೈಲ್‌ ಚಾರ್ಜರ್‌ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್‌ ಆಫ್‌ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್‌ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್‌ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್‌ ಕೇಬಲ್‌ ಪಡೆಯುವುದರಿಂದಲೂ ಮೊಬೈಲ್‌ ಗೆ ವೈರಸ್‌ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…