ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್, ಬಿಗ್ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್ಬಾಸ್’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್ಬಾಸ್ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…