News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

84

ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್, ಬಿಗ್‍ಬಾಸ್ ವಿಜೇತ ಚಂದನ್ಶೆಟ್ಟಿ ಹಾಗೂ ನಿವೇದಿತಾ ಗೌಡಪ್ರೀತಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಿಗ್‌ಬಾಸ್‌’ ಇನ್ನೇನು ಆರಂಭವಾಗಲಿದೆ. ಈ ನಿಮಿತ್ತ ವಾಹಿನಿ ಕರೆದ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮತ್ತು ಪರಮೇಶ್ವರ್ ಗುಂಡ್ಕಲ್ ಕೆಲಉತ್ತರ ನೀಡಿದ್ದಾರೆ.

ಬಿಗ್ ಬಾಸ್ ಶೋ ಹಿನ್ನೆಲೆಯಲ್ಲಿ ಗುರುವಾರ ಖಾಸಗಿ ವಾಹಿನಿ ಸುದ್ದಿಗೋಷ್ಠಿಯನ್ನು ಆಯೋಜಿಸಿತ್ತು. ಈ ವೇಳೆ ಸುದೀಪ್ ಅವರಿಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪ್ರೀತಿ ಬಗ್ಗೆ ಪ್ರಶ್ನಿಸಲಾಯಿತು. ಆಗ ಸುದೀಪ್, ಇದು ಬಿಗ್ ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಬಿಗ್ ಬಾಸ್ ಮುಗಿದ ಮೇಲೆ ನಡೆದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಇದು ಅವರಿಬ್ಬರ ಜೀವನ, ಅವರು ಮದುವೆ ಆಗಬೇಕು ಎಂದು ಇದ್ದಾರೆ. ಇದು ಬಿಗ್‍ಬಾಸ್‍ನಿಂದ ನಡೆದಿರುವುದು ಎಂದು ನಾನು ಹೇಳಲ್ಲ, ಇದು ಬಿಗ್‍ಬಾಸ್ ಮುಗಿದ ಮೇಲೆ ನಡೆದಿರುವುದು. ಅವರಿಬ್ಬರ ವಿಷಯ ಕೇಳಿ ಖುಷಿಯಾಗಿದ್ದೇನೆ. ಅದಕ್ಕೂ, ನನಗೂ ಸಂಬಂಧ ಇಲ್ಲ. ಇಬ್ಬರಿಗೂ ಒಳ್ಳೆಯದಾಗಲಿ ಎಂದು ಸುದೀಪ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಲ್ಲಿ ಕಪ್ಪೆಗಳಿಗೆ ಮದುವೆ ಮಾಡಿದ್ರು, ಆಮೇಲೆ ಏನಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು  ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…