ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…