ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…