ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…