ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…