ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 44 ಮೀಟರ್ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್ಎಲ್ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್ಎಲ್ವಿ ಶ್ರೇಣಿಯ ರಾಕೆಟ್ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?