News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

92

ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು.

ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ 2.40ರ ನಸುಕಿನಲ್ಲಿ ನಭಕ್ಕೆ ಚಿಮ್ಮಬೇಕಿತ್ತು.ಇದರೊಂದಿಗೆ ಇಸ್ರೋ ಈ ಹಿಂದೆ ಯಾವ ರಾಷ್ಟ್ರವೂ ತಲುಪಲು ಸಾಧ್ಯವಾಗದ ಚಂದಿರನ ಪಾಶ್ರ್ವವೊಂದರಲ್ಲಿ ಮಹತ್ವದ ಸಂಶೋಧನೆ ನಡೆಸಬೇಕಿತ್ತು. 57 ದಿನಗಳ ಭಾರತದ ಈ ಚಂದ್ರಯಾನ-2 ಇಡೀ ವಿಶ್ವದ ಕುತೂಹಲ ಕೆರಳಿಸಿತ್ತು.

ಚಂದ್ರಯಾನ-2 ಗಗನನೌಕೆಯನ್ನು ಹೊತ್ತು ಅಂತರಿಕ್ಷಕ್ಕೆ ಚಿಮ್ಮಲಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 44 ಮೀಟರ್‍ಗಳಷ್ಟು ಎತ್ತರವಿದೆ. ಇದೇ ಕಾರಣಕ್ಕಾಗಿ ಇದನ್ನು ಬಾಹುಬಲಿ ರಾಕೆಟ್ ಎಂದು ಹೆಸರಿಡಲಾಗಿತ್ತು.ಈ ಬಾಹುಬಲಿ 3.8 ಟನ್‍ಗಳ ಚಂದ್ರಯಾನ-2 ನೌಕೆಯನ್ನು ಶಶಾಂಕನತ್ತ ಹೊತ್ತೊಯ್ದು ನಿಗದಿತ ಸ್ಥಳದಲ್ಲಿ ಇಳಿಸಬೇಕಿತ್ತು. 375 ಕೋಟಿ ರೂ.

ವೆಚ್ಚದ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ 15 ನಿಮಿಷಗಳ ಪ್ರಯಾಣದ ನಂತರ 603 ಕೋಟಿ ರೂ. ವೆಚ್ಚದ ಚಂದ್ರಯಾನ-2 ಗಗನೌಕೆಯನ್ನು ಚಂದ್ರನ ಮೇಲೆ ಇಳಿಸುವ ಯೋಜನೆಯಾಗಿತ್ತು.ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನ ಉಪಗ್ರಹವನ್ನು ಜಿಎಸ್‍ಎಲ್‍ವಿ ಶ್ರೇಣಿಯ ರಾಕೆಟ್‍ನಿಂದ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.ಇಸ್ರೋ ಅಂತರಿಕ್ಷ ಯಾನ ಮತ್ತು ಪ್ರಯೋಗದಲ್ಲಿ ವಿಶ್ವದಲ್ಲೇ ಅತ್ಯಂತ ಮುಂಚೂಣಿ ಸ್ಥಾನದಲ್ಲಿದ್ದು, ಅನೇಕ ದಾಖಲೆಗಳಿಗೆ ಪಾತ್ರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ನೆನೆಯುತ್ತ, ಈ ದಿನ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…