ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್ಗಳು ಈಗ 3,597 ಡಾಲರ್ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…