ವ್ಯಕ್ತಿ ವಿಶೇಷಣ

ಚಾರ್ಲಿ ಚಾಪ್ಲಿನ್’ಹಾಸ್ಯ ಲೋಕದ ಈ ಸಾಮ್ರಾಟ ಆರಂಭಿಕ ಸಿನಿಮಾ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

634

ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್‍ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್‍ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.

ಚಾರ್ಲಿ ಚಾಪ್ಲಿನ್ ಎಂದೇ ಲೋಕವಿಖ್ಯಾತರಾಗಿದ್ದ ಇವರು ಮೂಕಿ ಚಿತ್ರಗಳ ಕಾಲದಲ್ಲೇ ದೊಡ್ಡ ಹೆಸರು ಮಾಡಿದ್ದರು. ದಿ ಟ್ರಾಂಪ್ ಮೂಲಕ ಜಗತ್ಪ್ರಸಿದ್ದರಾಗಿದ್ದ ಚಾಪ್ಲಿನ್, ಸಿನಿಮಾ ರಂಗದ ಬಹು ಮುಖ್ಯ ತಾರೆಯಲ್ಲಿ ಅಗ್ರಮಾನ್ಯರಾಗಿದ್ದಾರೆ.

ಇಂಗ್ಲೆಂಡ್‍ನಲ್ಲಿ ಮಹಾರಾಣಿ ವಿಕ್ಡೋರಿಯಾ ಕಾಲ ದಿಂದ 1977ರಲ್ಲಿ ನಿಧನರಾಗುವ ತನಕ 75 ವರ್ಷಗಳ ಸುದೀರ್ಘ ಬದುಕಿನಲ್ಲಿ ಚಾಪ್ಲಿನ್ ತಮ್ಮ ಬಹುಪಾಲು ಸಮಯವನ್ನು ಸಿನಿಮಾದಲ್ಲೇ ಕಳೆದ ಪ್ರತಿಭಾವಂತ ನಟ.

ಚಾಪ್ಲಿನ್‍ನಲ್ಲಿದ್ದ ಅಗಾಧ ಪ್ರತಿಭೆ ಗುರುತಿಸಿದ ಅಮೆರಿಕ ನ್ಯೂಯಾರ್ಕ್ ಮೋಷನ್ ಪಿಕ್ಚರ್ ಕಂಪನಿ ಸೇರುವಂತೆ ಆಹ್ವಾನ ನೀಡಿತು. ಕೀಸ್ಟೋನ್ ಸ್ಟುಡಿಯೋದಲ್ಲಿ ಆ ಕಾಲದಲ್ಲೇ ಸೂಪರ್ ಸ್ಟಾರ್ ನಟನಾಗಿದ್ದ ಫ್ರೆಡ್ ಮೇಸ್ ಸ್ಥಾನವನ್ನು ತುಂಬಲು ಚಾಪ್ಲಿನ್‍ಗೆ ಆಹ್ವಾನ ನೀಡಲಾಗಿತ್ತು.

ಡಿಸೆಂಬರ್ 16, 1913ರಂದು ವಾರಕ್ಕೆ 150 ಡಾಲರ್‍ಗಳ ಸಂಭಾವನೆಗಾಗಿ ಸಿನಿಮಾಗಳಲ್ಲಿ ನಟಿಸಲು ಚಾಪ್ಲಿನ್ ನಿರ್ಧರಿಸಿದರು. ಆಗಿನ 150 ಡಾಲರ್‍ಗಳು ಈಗ 3,597 ಡಾಲರ್‍ಗಳಿಗೆ ಸಮ(ಸುಮಾರು 2.34 ಲಕ್ಷ ರೂ.ಗಳು). ಯುವಕ ಚಾಪ್ಲಿನ್‍ನ ಪ್ರತಿಭೆ ನೋಡಿ ಮಾಲೀಕ ಮ್ಯಾಕ್ ಸೆನ್ನೆಟ್ ಬೆರಗಾದರು.

ಮೇಕಿಂಗ್ ಎ ಲೀವಿಂಗ್, ಚಾಪ್ಲಿನ್ ಅಭಿನಯದ ಮೊಟ್ಟಮೊದಲ ಸಿನಿಮಾ. 2ನೇ ಫೆಬ್ರವರಿ 1914ರಲ್ಲಿ ತೆರೆಕಂಡ ಈ ಸಿನಿಮಾ ಚಾಪ್ಲಿನ್ ಬದುಕಿಗೆ ಹೊಸ ತಿರುವು ನೀಡಿದ್ದು ಇತಿಹಾಸ. ಅಲ್ಲಿಂದ ಹಿಂದಿರುಗಿ ನೋಡದ ಈ ವಾಮನಮೂರ್ತಿ ಪ್ರಪಂಚವೇ ನಿಬ್ಬೆರಗಾಗುವಂತೆ ಎತ್ತರಕ್ಕೆ ಬೆಳೆದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…