Cinema

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

23

ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.

ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.

ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,

ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ ಬಿರುದು ಸೇರ್ಪಡೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸೌಂದರ್ಯ

    ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

    ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…