ಸುದ್ದಿ

ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

619

ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ.

ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ.

ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಒಂದೂವರೆ ಕೋಟಿಗಿಂತಲೂ ಕಡಿಮೆ ವಾರ್ಷಿಕ ವಹಿವಾಟು ನಡೆಸುವ ಎಲ್ಲ ಅಂಗಡಿ ಮಾಲೀಕರಿಗೆ, ಸ್ವಂತ ಕೆಲಸ ಮಾಡುವವರಿಗೆ ಇದ್ರ ಲಾಭ ಸಿಗಲಿದೆ. 18ರಿಂದ 40 ವರ್ಷದೊಳಗಿನ ವ್ಯಾಪಾರಿಗಳು ಈ ಯೋಜನೆ ಲಾಭ ಪಡೆಯಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಿಲ್ಲರೆ ವ್ಯಾಪಾರಿಗಳ ಜೊತೆ ಸಣ್ಣ ರೈತರಿಗೂ ಕಿಸಾನ್ ಮಾನ್ ಧನ್ ಯೋಜನೆ ಘೋಷಣೆ ಮಾಡಿದ್ದಾರೆ.

18ರಿಂದ 40 ವರ್ಷದೊಳಗಿನ ರೈತರು ಹೆಸರು ನೋಂದಾಯಿಸಬಹುದಾಗಿದೆ. ಈ ಯೋಜನೆಯಲ್ಲಿ ಅರ್ಧದಷ್ಟು ಪ್ರೀಮಿಯಂ ರೈತ ಪಾವತಿಸಿದ್ರೆ ಉಳಿದ ಅರ್ಧವನ್ನು ಸರ್ಕಾರ ಪಾವತಿಸಲಿದೆ. 60 ವರ್ಷದ ನಂತ್ರ 3 ಸಾವಿರ ರೂಪಾಯಿ ಮಾಸಿಕ ಪಿಂಚಣಿ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…