ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ. ನಾವೆಲ್ಲ ಪರ್ಸಿನಲ್ಲಿ ದುಡ್ಡು ಇಟ್ಟುಕೊಳ್ಳುತ್ತೇವಲ್ಲ, ಬಿಟ್ಕಾಯಿನ್ಗಳನ್ನು ಕಂಪ್ಯೂಟರಿನಲ್ಲಿರುವ ಡಿಜಿಟಲ್ ವ್ಯಾಲೆಟ್ಗಳಲ್ಲಷ್ಟೆ ಇಟ್ಟುಕೊಳ್ಳುವುದು ಸಾಧ್ಯ

ಬಳಕೆದಾರರು ಹೇಳುವ ಪ್ರಕಾರ ಇದು ಒಂದು ಡಿಜಿಟಲ್ ಕರೆನ್ಸಿ. ಜಗತ್ತಿನ ಯಾವುದೇ ಭಾಗದಿಂದ ಕೆಲವೇ ನಿಮಿಷಗಳಲ್ಲಿ ಹಣ ಕಳಿಸಲು ಅಥವಾ ಪಡೆಯಲು ಬಳಸಬಹುದು. ಕೆಲವು ಕಡೆಗಳಲ್ಲಿ ಉತ್ಪನ್ನ ಮತ್ತು ಸೇವೆಗಳನ್ನು ಪಡೆಯಲು ಕೂಡ ಉಪಯೋಗಿಸಬಹುದು. ಷೇರು ಮತ್ತು ಚಿನ್ನದಲ್ಲಿ ಹೂಡಿಕೆ ಬೇಕಾದರೂ ಮಾಡಬಹುದು. ಆದರೆ ಇಲ್ಲಿ ವರ್ಗಾವಣೆಗಳೆಲ್ಲವೂ ಇಂಟರ್ನೆಟ್ ಮೂಲಕ ನಡೆಯುತ್ತದೆ. ಬಿಟ್ಕಾಯಿನ್ನ ಮೌಲ್ಯವನ್ನು ಕೊನೆಯಲ್ಲಿ ನಿಮ್ಮ ಆಯ್ಕೆಯ ಕರೆನ್ಸಿಗೆ ಪರಿವರ್ತಿಸಿಕೊಳ್ಳಬಹುದು.

ಬಿಟ್ಕಾಯಿನ್ ವ್ಯವಸ್ಥೆ ಪರಿಚಯವಾದದ್ದು 2009ರಲ್ಲಿ. ಸಟೋಶಿ ನಕಾಮೋಟೋ ಎಂಬ ಹೆಸರಿನ ಅಜ್ಞಾತ ವ್ಯಕ್ತಿಯನ್ನು ಬಿಟ್ಕಾಯಿನ್ ಸೃಷ್ಟಿಕರ್ತ ಎಂದು ಗುರುತಿಸಲಾಗುತ್ತದೆ. ಆದರೆ, ಅದು ಯಾರಾದರೂ ನಿಜವಾದ ಹೆಸರೋ ಅಲ್ಲವೋ ಎನ್ನುವುದರ ಬಗ್ಗೆ ಸಾಕಷ್ಟು ಸಂದೇಹಗಳಿವೆ. ಅಷ್ಟೇ ಅಲ್ಲ, ಬಿಟ್ಕಾಯಿನ್ ಸೃಷ್ಟಿಯ ಹಿಂದೆ ದೊಡ್ಡದೊಂದು ತಂಡವೇ ಇರುವ ಸಂಶಯ ಕೂಡ ಇದೆ.
ಪ್ರತಿ ದೇಶದಲ್ಲೂ ಚಲಾವಣೆಯಲ್ಲಿರುವ ಕರೆನ್ಸಿಗಳಂತೆ ಬಿಟ್ಕಾಯಿನ್ ಅನ್ನು ಯಾವುದೇ ಬ್ಯಾಂಕ್ ಅಥವಾ ಸರಕಾರ ನಿಯಂತ್ರಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಬಿಟ್ಕಾಯಿನ್ ಕರೆನ್ಸಿಯನ್ನು ಗೊತ್ತುಗುರಿಯಿಲ್ಲದಂತೆ ಚಲಾವಣೆಗೆ ತರಲಾಗುತ್ತದೆ ಎಂದೇನೂ ಇಲ್ಲ, ಪೂರೈಕೆ ಹೆಚ್ಚಾಗಿ ಹಣದುಬ್ಬರ ಉಂಟಾಗದಂತೆ ತಡೆಯಲು ಪ್ರತಿ ಬಾರಿಯೂ ನಿರ್ದಿಷ್ಟ ಪ್ರಮಾಣದ ಬಿಟ್ಕಾಯಿನ್ಗಳಷ್ಟೆ ಹೊಸದಾಗಿ ಚಲಾವಣೆಗೆ ಬರುತ್ತವೆ.

ಬಿಟ್ಕಾಯಿನ್ ಸಂಪಾದಿಸಬೇಕು ಎನ್ನುವವರು ತಮ್ಮ ಕಂಪ್ಯೂಟರುಗಳಲ್ಲಿ ಒಂದು ವಿಶೇಷ ತಂತ್ರಾಂಶವನ್ನು ಅನುಸ್ಥಾಪಿಸಿಕೊಳ್ಳಬೇಕು. ಅನೇಕ ಜನರು ಹೀಗೆ ಸೇರಿದಾಗ ದೊರಕುವ ಸಂಸ್ಕರಣಾ ಸಾಮರ್ಥಯವನ್ನು ಬಳಸಿಕೊಂಡು ವಿಶ್ವದೆಲ್ಲೆಡೆ ಬಿಟ್ಕಾಯಿನ್ ಬಳಕೆದಾರರು ನಡೆಸುವ ವಹಿವಾಟನ್ನೆಲ್ಲ ಸಂಸ್ಕರಿಸುವ ಕೆಲಸ ನಡೆಯುತ್ತದೆ. ಈ ಪ್ರಕ್ರಿಯೆಯಲ್ಲಿ ಹಲವಾರು ಸಂಕೀರ್ಣ ಲೆಕ್ಕಾಚಾರಗಳನ್ನು ಕೈಗೊಳ್ಳಬೇಕಾದ್ದರಿಂದ ಅದು ಕ್ಲಿಷ್ಟವಷ್ಟೇ ಅಲ್ಲ, ನಿಧಾನವೂ ಹೌದು. ಈ ಪ್ರಕ್ರಿಯೆ ಮುಂದುವರಿಯುತ್ತ ಹೋದಂತೆ ಅದರಲ್ಲಿ ನೆರವಾದವರಿಗೆ ಬಿಟ್ಕಾಯಿನ್ ರೂಪದ ಹಣ ದೊರಕುತ್ತ ಹೋಗುತ್ತದೆ, ಆ ಮೂಲಕ ಚಲಾವಣೆಯಲ್ಲಿರುವ ಬಿಟ್ಕಾಯಿನ್ಗಳ ಪ್ರಮಾಣವೂ ಹೆಚ್ಚುತ್ತದೆ. ಬಳ್ಳಾರಿಯಲ್ಲಿ ಮಣ್ಣು ಬಗೆಯುವ ಬದಲು ಕಂಪ್ಯೂಟರಿನಲ್ಲಿ ಬಿಟ್ಕಾಯಿನ್ ಕೂಡಿಸುವ ಈ ಪ್ರಕ್ರಿಯೆಗೂ ಮೈನಿಂಗ್ ಎಂದೇ ಹೆಸರು. ಈಚೆಗೆ ಬಿಟ್ಕಾಯಿನ್ ಗಣಿಗಾರಿಕೆಯ ಈ ಕೆಲಸ ಸಾಧಾರಣ ಕಂಪ್ಯೂಟರುಗಳ ಸಾಮರ್ಥಯವನ್ನು ಮೀರಿ ಬೆಳೆದುಬಿಟ್ಟಿರುವುದರಿಂದ ಅದಕ್ಕೆಂದೇ ಮೈನರ್ಗಳೆಂಬ ವಿಶೇಷ ಯಂತ್ರಾಂಶಗಳೂ ತಯಾರಾಗುತ್ತಿವೆ.

ಇತ್ತೀಚೆಗೆ ಒಂದು ಬಿಟ್ಕಾಯಿನ್ನ ಬೆಲೆ 10,000 ಡಾಲರ್ನಷ್ಟು ಏರಿರುವುದು ವಿಶ್ವದೆಲ್ಲೆಡೆ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಷೇರು ಮಾರುಕಟ್ಟೆ ಜೂಜು ಎಂದು ಕರೆಯುತ್ತಿದ್ದಾರೆ. ಕೇವಲ 4 ತಿಂಗಳಿನಲ್ಲಿ 6 ಲಕ್ಷ ಬೆಲೆ ಏರಿಕೆಯಾಗಿರುವುದು ಇದಕ್ಕೆ ಉದಾಹರಣೆಯಾಗಿದ್ದು, ಇಷ್ಟೆಲ್ಲ ದುಡ್ಡು ಯಾಕೆ ಸುರಿಯುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.!!

ಇದರ ಅನುಕೂಲಗಳು ಮತ್ತು ಅನಾನುಕುಲಗಳ ಬಗ್ಗೆ ತಿಳಿಯಿರಿ…

ಹಣದ ತ್ವರಿತ ವರ್ಗಾವಣೆಗೆ ಇಲ್ಲಿ ಸಂಸ್ಕರಣೆ ಶುಲ್ಕ ಇರುವುದಿಲ್ಲ. ಇದ್ದರೂ ಅತ್ಯಲ್ಪ. ವಿಶ್ವಾದ್ಯಂತ ಚಲಾವಣೆ ಮಾಡಬಹುದು. ಆದರೆ ಚೀನಾ ಇತ್ತೀಚೆಗೆ ತನ್ನ ಬ್ಯಾಂಕಿಂಗ್ ವಲಯದಲ್ಲಿ ಬಳಕೆಯನ್ನು ನಿಷೇಧಿಸಿದೆ. ಉತ್ಪನ್ನ, ಸೇವೆಗಳ ಖರೀದಿಗೆ ಬಳಸಬಹುದು. ಒಂದು ವೇಳೆ ನಷ್ಟವಾದರೆ ತಡೆದುಕೊಳ್ಳಬಲ್ಲೆ ಎಂಬ ನಂಬಿಕೆ ಇದ್ದರೆ ಹೂಡಿಕೆಯನ್ನೂ ಮಾಡಬಹುದು. ವರ್ಡ್ಪ್ರೆಸ್, ರೆಡಿಟ್, ನೇಮ್ಚೀಪ್ ಮತ್ತು ಫ್ಲಾಟ್ಟರ್ ಮುಂತಾದ ಆನ್ಲೈನ್ ತಾಣಗಳು ಬಿಟ್ಕಾಯಿನ್ಗಳನ್ನು ನೇರವಾಗಿ ಸ್ವೀಕರಿಸುತ್ತವೆ.

ಬಿಟ್ಕಾಯಿನ್ಗಳು ಅಪರಾಧಿಗಳಿಗೆ ಆರ್ಥಿಕ ಅಪರಾಧಗಳನ್ನು ಎಸಗಲು ಹಾದಿ ಮಾಡಿಕೊಟ್ಟಿದೆ. ಮಾದಕ ದ್ರವ್ಯಗಳ ಕಳ್ಳಸಾಗಣೆದಾರರಿಗೆ ಹಣ ವರ್ಗಾವಣೆಗೆ ಬಿಟ್ಕಾಯಿನ್ಗಳು ಬಳಕೆಯಾಗುತ್ತದೆ. ಯಾಕೆಂದರೆ ಇಲ್ಲಿ ಹಣದ ವರ್ಗಾವಣೆ ಯಾರು ಯಾರಿಗೆ ಮಾಡಿದರು ಎಂಬ ವಿವರವನ್ನು ಪತ್ತೆ ಹಚ್ಚಲಾಗುವುದಿಲ್ಲ. ಇದರ ಬೆಲೆ ಕೂಡ ಕ್ಷಣ ಕ್ಷಣಕ್ಕೆ ತೀವ್ರ ಏರಿಳಿತವಾಗುತ್ತಿರುವುದರಿಂದ ಹೂಡಿಕೆದಾರರಿಗೆ ಯಾವಾಗ ಬೇಕಾದರೂ ಭಾರಿ ನಷ್ಟವಾಗಬಹುದು. ಅಲ್ಲದೆ ಬಳಕೆದಾರರು ಹೆಚ್ಚಿದಂತೆ ಲಭ್ಯತೆ ಕಡಿಮೆಯಾಗುತ್ತದೆ.

ಈಗ ಬೇರೊಬ್ಬರ ಬಿಟ್ಕಾಯಿನ್ಗಳನ್ನು ಕದ್ದು ಬಳಸುವ ವಂಚಕರೂ ಹುಟ್ಟಿಕೊಂಡಿದ್ದಾರೆ. ಕಳೆದ ಎರಡು-ಮೂರು ವರ್ಷಗಳಲ್ಲಿ ಬಳಕೆದಾರರ ಸಾವಿರಾರು ಬಿಟ್ಕಾಯಿನ್ಗಳು ಕಳ್ಳತನವಾದ ಅನೇಕ ಘಟನೆಗಳು ವರದಿಯಾಗಿವೆ. ಅಂತರಜಾಲದಲ್ಲಿರುವ ಬಿಟ್ಕಾಯಿನ್ ವಿನಿಮಯ ಕೇಂದ್ರಗಳಿಗೂ ಹಲವುಬಾರಿ ಕನ್ನಹಾಕಿದ ಕಳ್ಳರು ಅಲ್ಲೂ ತಮ್ಮ ಕೈಚಳಕ ತೋರಿಸಿದ್ದರು. ಅಂತಹ ಒಂದು ಸಂದರ್ಭದಲ್ಲಿ ಉಂಟಾದ ಗೊಂದಲ ಎಷ್ಟರಮಟ್ಟಿಗಿತ್ತು ಎಂದರೆ ಬಿಟ್ಕಾಯಿನ್ಗಳ ವಿನಿಮಯ ದರ ಒಮ್ಮೆಲೇ ಹತ್ತಾರು ಪಟ್ಟು ಕುಸಿದು ಅವುಗಳ ಅಸ್ತಿತ್ವಕ್ಕೇ ಸಂಚಕಾರ ಬರುವಂತಹ ಪರಿಸ್ಥಿತಿ ಉಂಟಾಗಿತ್ತು.

ಈ ಡಿಜಿಟಲ್ ಕರೆನ್ಸಿಗೆ ದೇಶದಲ್ಲಿ ಕಾನೂನಿನ ಮಾನ್ಯತೆ ಇಲ್ಲ. ಇವುಗಳ ಖರೀದಿ ಮತ್ತು ವಹಿವಾಟಿನ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಕೂಡ ಇದೆ. ಹಣಕಾಸು ಸಂಸ್ಥೆಗಳು ಬಿಟ್ಕಾಯಿನ್ ವಹಿವಾಟಿನಲ್ಲಿ ತೊಡಗದಂತೆ ಕೆಲದಿನಗಳ ಹಿಂದೆ ಚೀನಾದಲ್ಲಿ ಘೋಷಣೆಯಾದ ನಿರ್ಬಂಧ ಇದಕ್ಕೊಂದು ಉದಾಹರಣೆ.
ಸದ್ಯ ಬಿಟ್ಕಾಯಿನ್ ಮೇಲೆ ಯಾವುದೇ ಸರಕಾರ ಅಥವಾ ಕೇಂದ್ರೀಯ ಪ್ರಾಧಿಕಾರದ ನಿಯಂತ್ರಣ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ವಿವಿಧ ಸರಕಾರಗಳು ಬಿಟ್ಕಾಯಿನ್ ಮೇಲೆ ನಿರ್ಬಂಧ ಹೇರಲು ಪ್ರಯತ್ನಿಸಬಹುದು ಎಂಬ ಊಹೆ ಇದೆ.ಬಿಟ್ಕಾಯಿನ್ ಮೌಲ್ಯದಲ್ಲಿ ಬಹಳ ಕ್ಷಿಪ್ರವಾಗಿ ಸಂಭವಿಸುವ ಏರಿಳಿತಗಳಿಂದ ಅವುಗಳ ಸ್ಥಿರತೆಯ ಬಗೆಗೂ ಅನುಮಾನ ಮೂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…