News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವ್ಯಕ್ತಿ ವಿಶೇಷಣ, ಸ್ಪೂರ್ತಿ

ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1062

ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ  (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.

ಬೆಳವಣಿಗೆಯನ್ನೇ ಪಡೆಯಲಿಲ್ಲ:-

ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಈಕೆ ಚಿಕ್ಕದಿದ್ದರೂ ತನ್ನನ್ನು ಇತರರಂತೇ ಪರಿಗಣಿಸಬೇಕು ಎಂಬ ಸಂಕಲ್ಪ:-

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯನ್ನು ವಿಶ್ವದ ಅತಿ ಚಿಕ್ಕ ಜೀವಂತ ಮಹಿಳೆ ಎಂದು ಖಚಿತಪಡಿಸಲಾಯಿತು:-

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.

ತಾನು ಒಂದು ದಿನ ಬಾಲಿವುಡ್ ತಾರೆಯಾಗಬೇಕೆಂದು ಬಯಸುತ್ತಿದ್ದಾಳೆ:-

ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್‪ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • ಸುದ್ದಿ

    ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

    ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…