News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವ್ಯಕ್ತಿ ವಿಶೇಷಣ, ಸ್ಪೂರ್ತಿ

ಜಗತ್ತಿನ ಅತೀ ಚಿಕ್ಕ ಮಹಿಳೆಯ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1060

ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ  (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.

ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.

ಬೆಳವಣಿಗೆಯನ್ನೇ ಪಡೆಯಲಿಲ್ಲ:-

ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.

ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.

ಈಕೆ ಚಿಕ್ಕದಿದ್ದರೂ ತನ್ನನ್ನು ಇತರರಂತೇ ಪರಿಗಣಿಸಬೇಕು ಎಂಬ ಸಂಕಲ್ಪ:-

ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.

ಈಕೆಯನ್ನು ವಿಶ್ವದ ಅತಿ ಚಿಕ್ಕ ಜೀವಂತ ಮಹಿಳೆ ಎಂದು ಖಚಿತಪಡಿಸಲಾಯಿತು:-

ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.

ತಾನು ಒಂದು ದಿನ ಬಾಲಿವುಡ್ ತಾರೆಯಾಗಬೇಕೆಂದು ಬಯಸುತ್ತಿದ್ದಾಳೆ:-

ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್‪ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…