ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಏಕೆಂದರೆ ಇವರ ಎತ್ತರ ಕೇವಲ 2.06 ಅಡಿ ಹಾಗೂ ತೂಕ ಕೇವಲ ಐದೂವರೆ ಕೇಜಿ! ದೇವರು ನೀಡಿದ ಈ ಕೊರತೆಯೇ ಈಕೆಯನ್ನು ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಎಂಬ ಗಿನ್ನಿಸ್ ದಾಖಲೆಯನ್ನು ಪಡೆದಿದ್ದಾರೆ.
ಜ್ಯೋತಿಯವರ ಎತ್ತರ 62.8 ಅಥವಾ 2.06 ಅಡಿ ಯಾಗಿದೆ ಹಾಗೂ ಕೇವಲು ಐದೂವರೆ ಕೇಜಿ ಮಾತ್ರ ತೂಗುತ್ತಾರೆ. ಹುಟ್ಟಿದ ಬಳಿಕ ಈಕೆಯ ತೂಕ ಕೇವಲ ಒಂಬತ್ತು ಪೌಂಡುಗಳಷ್ಟು ಮಾತ್ರವೇ ಏರಿಕೆಯಾಗಿದೆ.
ಇವರ ಈ ಸ್ಥಿತಿಗೆ ಕುಬ್ಜತನದ ಒಂದು ಬಗೆಯ ಕಾಯಿಲೆಯಾದ ‘ಆಕೊಂಡ್ರೊಪ್ಲಾಸಿಯಾ’ ಎಂದು ಕರೆಯುತ್ತಾರೆ. ಈ ಕಾಯಿಲೆಯಿಂದಾಗಿ ಈಕೆಗೆ ಒಂದು ವರ್ಷವಾಗುತ್ತಲೇ ಈಕೆಯ ಶರೀರ ಬೆಳವಣಿಗೆಯನ್ನು ಕಳೆದುಕೊಂಡಿತು.
ಹದಿಹರೆಯಕ್ಕೆ ಬಂದ ಬಳಿಕ ಆಕೆಯ ಇತರ ಸಹಪಾಠಿಗಳೆಲ್ಲರೂ ಸಾಮಾನ್ಯ ಬೆಳವಣಿಗೆಯನ್ನು ಪಡೆದಿದ್ದರೂ ಜ್ಯೋತಿ ಯಾವುದೇ ಅಳುಕು ತೋರದೇ ಅವರಿಗೆ ಸರಿಸಮಾನವಾಗಿ ಪಾಠಗಳನ್ನು ಕಲಿಯುತ್ತಿದ್ದಳು ಹಾಗೂ ಆಕೆಗೆಂದೇ ನಾಗ್ಪುರದ ಶಾಲೆಯಲ್ಲಿ ಎತ್ತರದ ಪೀಠೋಪಕರಣವನ್ನು ನಿರ್ಮಿಸಲಾಗಿತ್ತು.
ಈಕೆಯ ಹದಿನೆಂಟನೆಯ ಹುಟ್ಟುಹಬ್ಬದ ದಿನದಂದೇ 2011ರ ಗಿನ್ನೆಸ್ ದಾಖಲೆಗಳಲ್ಲಿ ಈಕೆಯ ಹೆಸರನ್ನು ದಾಖಲಿಸಲಾಯಿತು. ಈ ದಾಖಲೆಯ ಪ್ರಕಾರ ಈಕೆ ಜಗತ್ತಿನ ಜೀವಂತ ಅತ್ಯಂತ ಚಿಕ್ಕ ಮಹಿಳೆ ಯಾಗಿದ್ದಾಳೆ. ಈ ದಾಖಲೆ ಇದಕ್ಕೂ ಹಿಂದೆ ಅಮೇರಿಕಾದ ಬ್ರಿಗೆಟ್ ಜೋರ್ಡಾನ್ ಎಂಬ 6.7 ಸೆ.ಮೀ ಎತ್ತರದ ಮಹಿಳೆಯದ್ದಾಗಿತ್ತು.
ಈ ದಾಖಲೆಯನ್ನು ಪಡೆದ ಬಳಿಕ ಈಕೆ ಇಂದು ವಿಶ್ವವಿಖ್ಯಾತಳಾಗಿದ್ದರೂ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ತನ್ನ ಗುರಿಯತ್ತ ಈಕೆ ಗಮನ ಹರಿಸಿದ್ದಾಳೆ. ಬಾಲಿವುಡ್ನಲ್ಲಿ ನಟನೆಯ ವೃತ್ತಿ ಹೊಂದುವುದು ಈಕೆಯ ಬಯಕೆಯಾಗಿದೆ. ಈಕೆಯ ನೆಚ್ಚಿನ ಬಾಲಿವುಡ್ ನಟರೆಂದರೆ ಸಲ್ಮಾನ್ ಖಾನ್, ಕತ್ರಿನಾ ಕೈಫ್ ಹಾಗೂ ಅಮಿತಾಭ್ ಬಚ್ಚನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…