ದೇಶ-ವಿದೇಶ

ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

1213

ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು.

ಅಡಾಲ್ಫ್ ಹಿಟ್ಲರ್:-

ಜರ್ಮನಿಯ ನಾಜಿ ಪಾರ್ಟಿ ಮುಖ್ಯಸ್ಥರಾಗಿದ್ದ ಹಿಟ್ಲರ್ 1933ರಿಂದ 1945ರ ವರೆಗೆ ಜರ್ಮನಿ ಚಾನ್ಸಲರ್ಆಗಿದ್ದ. ಎರಡನೆ ಮಹಾಯುದ್ಧಕ್ಕೆ ಕಾರಣೀಭೂತನಾದ ವ್ಯಕ್ತಿ ಈತ. ಜರ್ಮನರೇ ಶ್ರೇಷ್ಠ ಎಂಬ ಅಭಿಪ್ರಾಯ ಹೊಂದಿದ್ದ ಹಿಟ್ಲರ್ ಯಹೂದಿಗಳನ್ನು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ.

ಜೋಸೆಫ್ ಸ್ಟಾಲಿನ್:-

ಅವಿಭಜಿತ ರಷ್ಯದ ಅಧ್ಯಕ್ಷ ರಾಗಿದ್ದ ಸ್ಟಾಲಿನ್ ಜಗತ್ತು ಕಂಡ ಮತ್ತೊಬ್ಬ ಕಟು ಸರ್ವಾಧಿಕಾರಿ. ಎರಡನೆ ಮಹಾಯುದ್ಧದಲ್ಲಿ ಇವರ ಪಾತ್ರವೂ ಇತ್ತು. ಸ್ಟಾಲಿನ್ ಕೂಡ ತನ್ನ ರಾಜಕೀಯ ವಿರೋಧಿಗಳನ್ನು ಸದೆಬಡಿಯುವಲ್ಲಿ ನಿಸ್ಸೀಮನಾಗಿದ್ದ.

ಮಾವೊ ಜೆಡಾಂಗ್:-

ಚೀನಾದ ಕ್ರಾಂತಿಕಾರಿ ಕಮ್ಯುನಿಷ್ಟ್ ಪಕ್ಷ ದ ಸಂಸ್ಥಾಪಕ. ಇವರ ರಾಜಕೀಯ ನೀತಿಗಳು ಮಾವೋಯಿಸಂ ಅಥವಾ ಮಾರ್ಕಿಸಮ್-ಲೆನಿನಿಸಮ್-ಮಾವೋಯಿಸಂ ಎಂದು ಖ್ಯಾತಿ ಗಳಿಸಿವೆ. ತಮ್ಮ ನೀತಿಗಳ ಅನುಷ್ಠಾನಕ್ಕೆ ದಮನಕಾರಿ ನೀತಿಯನ್ನು ಅಳವಡಿಸಿಕೊಂಡಿದ್ದ.

ಕಿಮ್ ಜಾಂಗ್ :-

ಉತ್ತರ ಕೊರಿಯಾದ ಸರ್ವಾಧಿಕಾರಿ. ಹಾಲಿ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರ ತಂದೆ. 1994 ರಿಂದ 2011 ರವರೆಗೆ ಅಧಿಕಾರದಲ್ಲಿದ್ದರು. ಹಿಟ್ಲರ್‌ಗಿಂತಲೂ ಕ್ರೂರ್ ಸರ್ವಾಧಿಕಾರಿ ಎಂದು ಬಣ್ಣಿಸಲಾಗುತ್ತದೆ.

ಸದ್ದಾಮ್ ಹುಸೇನ್:-

ಇರಾಕ್ ಅಧ್ಯಕ್ಷರಾಗಿದ್ದ ಸದ್ದಾಮ್ ಹುಸೇನ್ ಜಗತ್ತು ಕಂಡ ಮತ್ತೊಬ್ಬ  ಸರ್ವಾಧಿಕಾರಿ. ಅರಬ್ ಸೋಷಿಯಲಿಸ್ಟ್ ಪಾರ್ಟಿ ಬಾತ್‌ನ ಅಧ್ಯಕ್ಷ ರಾಗಿದ್ದ ಹುಸೇನ್ 1979ರಿಂದ 2003 ರವರೆಗೂ ಇರಾಕ್‌ನ ನಾಯಕನಾಗಿದ್ದ. ಸಮೂಹನಾಶಕ ಅಸ್ತ್ರಗಳನ್ನು ಹೊಂದಿದ್ದಾನೆಂದು ಆರೋಪಿಸಿ ಅಮೆರಿಕ ಇರಾಕ್ ಮೇಲೆ ಯುದ್ಧ ಮಾಡಿ ಸದ್ದಾಮ್‌ನನ್ನು ಸದೆಬಡಿಯಿತು.

ಇದಿ ಅಮಿನ್:-

 

ಉಗಾಂಡದ ಮೂರನೇ ಅಧ್ಯಕ್ಷ ಹಾಗೂ ಕ್ರೂರಿ ಸರ್ವಾಧಿಕಾರಿ. ಈತನ ಆಡಳಿತಾವಧಿಯಲ್ಲಿ 3 ಲಕ್ಷ ಕ್ಕೂ ಹೆಚ್ಚು ಕೊಲೆಗಳಾಗಿವೆ. ಸಾಮೂಹಿಕ ಹತ್ಯೆಗಳ ಹಿಂದಿನ ರೂವಾರಿಯೂ ಈತನೇ. ಉಗಾಂಡ ಎಂಬ ಚಿಕ್ಕ ರಾಷ್ಟ್ರ ಈತನ ಸರ್ವಾಧಿಕಾರದಿಂದಲೇ ಹೊರ ಜಗತ್ತಿಗೆ ಗೊತ್ತಾಗಿದ್ದು.

ಮೊಹಮ್ಮದ್ ಗಡ್ಡಾಫಿ:-

ಲಿಬಿಯಾದ ಸರ್ವಾಧಿಕಾರಿ. 42 ವರ್ಷಗಳು ಲಿಬಿಯಾದಲ್ಲಿ ಆಡಳಿತ ನಡೆಸಿದ ಗಡಾಫಿ ತನ್ನದೇ ಸ್ವಂತ ಜನರನ್ನು ಕೊಲೆ ಮಾಡಿಸಿದ್ದಾನೆ. ಈತನ ಆಡಳಿತದಲ್ಲಿ ಪ್ರತಿಭಟನೆಗಳಿಗೆ ಅವಕಾಶವೇ ಇರಲಿಲ್ಲ. ಆಧುನಿಕ ಜಗತ್ತು ಕಂಡ ಅತಿ ಕೆಟ್ಟ ಸರ್ವಾಧಿಕಾರಿ.

ಪೋಲ್ ಪಾಟ್:-

ಕಾಂಬೋಡಿಯಾದ ಸರ್ವಾಧಿಕಾರಿ. 1975 ರಿಂದ 1979 ರವರೆಗೆ ಅಧ್ಯಕ್ಷ ನಾಗಿದ್ದ. ಕಾಂಬೋಡಿಯಾದಲ್ಲಿ ನಡೆದ ಸಾಮೂಹಿಕ ಹತ್ಯೆಗೆ ಪಾಟ್ ಕಾರಣ. ಹಸಿವು, ಜೈಲು ಶಿಕ್ಷೆ, ಕೊಲೆಗಳಿಂದಾಗಿ ಕಾಂಬೋಡಿಯಾದಲ್ಲಿ 1೦ ಲಕ್ಷ ಜನರು ತಮ್ಮ ಪ್ರಾಣ ಬಿಟ್ಟಿದ್ದಾರೆ. ನಗರಗಳಿಂದ ಜನರನ್ನು ಓಡಿಸಿದ್ದಾನೆ.

ಆಗಸ್ಟೋ ಪಿನೊಚೆಟ್:-

ಚಿಲಿಯನ್ನು 20 ವರ್ಷ ಕ್ಕೂ ಹೆಚ್ಚು ಕಾಲ ಆಳಿದ್ದಾನೆ ಈ ಆಗಸ್ಟೋ. ಅಧಿಕಾರದ ಮೊದಲ ಮೂರು ವರ್ಷ ದಲ್ಲಿ 1 ಲಕ್ಷ ಕ್ಕೂ ಹೆಚ್ಚು ತನ್ನ ವಿರೋಧಿಗಳನ್ನು ಸೆರೆಮನೆಗೆ ತಳ್ಳಿದ. ತನ್ನ ರಾಜಕೀಯ ವಿರೋಧಿ ಗಳನ್ನು ಮುಲಾಜಿಲ್ಲದೇ ಕೊಲ್ಲುತ್ತಿದ್ದ.

ಗೆಂಘಿಸ್ ಖಾನ್:-

ಮಂಗೋಲ್ ಬುಡಕಟ್ಟು ತನ್ನ ಆಳ್ವಿಕೆಯಲ್ಲಿ ಕ್ರೂರ ಮತ್ತು ದಯೆಯಿಲ್ಲದ ಮಿಲಿಟರಿ ತಂತ್ರಗಳೊಂದಿಗೆ ಕೊಲ್ಲಿಸುತ್ತಾನೆ ಟಾಟರ್ ಸೈನ್ಯದಿಂದ ತನ್ನ ತಂದೆಯ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ತೆಮುಜಿನ್ ಅವರು ಟಾಟರ್ ಪುರುಷನನ್ನು ಕೊಂದರು. ಗೆಂಘಿಸ್ ಖಾನ್ 1227 ರಲ್ಲಿ ನಿಧನರಾದರು.ಅವರ ಸಾವಿನ ಕಾರಣ ನಿಗೂಢವಾಗಿ ಉಳಿದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಸುದ್ದಿ, ಸ್ಪೂರ್ತಿ

    42 ನಿಮಿಷಗಳಲ್ಲಿ 80 ಕಿಮೀ ಚಲಿಸಿ. ಅವಳಿ ಮಕ್ಕಳ ಜೀವ ಉಳಿಸಿದ ಅಂಬ್ಯುಲೆನ್ಸ್ ಸಿಬ್ಬಂದಿ.

    ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…