ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

50

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪರೂಪದ ದೃಶ್ಯ ಪ್ರತಿನಿತ್ಯ ಬೆಕ್ಕಿನ ಮರಿಗೆ ಹಾಲುಣಿಸುತ್ತಿರುವ ನಾಯಿ.

    ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ