News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

58

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…