News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

55

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…