News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

57

ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ….

2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದರು.ತಮ್ಮ ದೂರಿನಲ್ಲಿ ಕಂಪೆನಿಯ ‘ಬೇಬಿ ಟಾಕಮ್ ಪೌಡರ್’  ಬಳಸಿತನಗೆ ಮೆಸೊಥೆಲಿಯೋಮಾ[ಶ್ವಾಸಕೋಶದಕ್ಯಾನ್ಸರ್] ಉಂಟಾಗಿದೆ ಎಂದು ತಿಳಿಸಿದ್ದರು.

 2017ರಲ್ಲಿನ್ಯಾನ್ಸಿಗೆ ತಾನು  ಶ್ವಾಸಕೋಶದಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರಗೊತ್ತಾಗಿದೆ. ಇದಕ್ಕಾಗಿ ಸರ್ಜರಿ, ಕೀಮೋಥೆರಪಿ, ರೇಡಿಯೇಶನ್ ಹಾಗೂ ಹಾಗೂ ಇಮ್ಯುನೋಥೆರಪಿ ಕೂಡಾಮಾಡಿಸಿಕೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಶುಕ್ರವಾರದಂದು ನ್ಯಾನ್ಸಿಪರ ತೀರ್ಪು ಪ್ರಕಟಿಸಿದೆ ಹೀಗಿದ್ದರೂನ್ಯಾನ್ಸಿಗೆ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿದ್ದು ಹೇಗೆ ಎಂಬ ವಿಚಾರ ಈವರೆಗೂ ಬಯಲಾಗಿಲ್ಲ.

ಆದರೆ ಎಲ್ಲಾ ಸಾಕ್ಷಿಗಳೂ ನ್ಯಾನ್ಸಿ ಪರವಾಗಿದ್ದವು. ಇನ್ನು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪೆನಿ ವಿರುದ್ಧ ಇಂತಹ ಆರೋಪ. ಕೇಳಿ ಬಂದಿದ್ದು ಇದು ಮೊದಲಲ್ಲ. ಕಂಪೆನಿಯ ಬೇಬಿ ಪೌಡರ್ ನಿಂದ ಶ್ವಾಸಕೋಶ ಹಾಗೂ ಅಂಡಾಶಯ ಕ್ಯಾನ್ಸರ್ ಉಂಟಾಗಿದೆ  ಎಂದು 14 ಸಾವಿರಕ್ಕೂ ಅಧಿಕ ದೂರುಗಳು ಕೇಳಿ ಬಂದಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ರಾಜಕೀಯ

    ಖ್ಯಾತ ನಟ ಪ್ರಕಾಶ್ ರೈ:ಗುಜರಾತ್ ಫಲಿತಾಂಶದಿಂದ ನಿಜವಾಗಿಯೂ ಸಂತಸವಾಗಿದೆಯೇ?ಎಂದು ಮೋದಿಯವರಿಗೆ ಪ್ರಶ್ನೆನಿಸಿದ್ದಾರೆ ..!

    ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….